Webdunia - Bharat's app for daily news and videos

Install App

‘ಪೊಲೀಸರು ಇರೋದೇ ಅರೆಸ್ಟ್ ಮಾಡೋಕೆ ಅಲ್ವಾ?’

Webdunia
ಭಾನುವಾರ, 18 ಫೆಬ್ರವರಿ 2018 (12:25 IST)
ಬೆಂಗಳೂರು: ಬೆಂಗಳೂರಿನಲ್ಲಿ ಶಾಂತಿ ನಗರ ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಸುಮ್ಮನೇ ಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
 

‘ತಪ್ಪು ಯಾರೇ ಮಾಡಿದರೂ ತಪ್ಪೇ. ಪೊಲೀಸರು ಇರೋದೇ ಬಂಧಿಸೋಕೆ ಅಲ್ವಾ? ಶಾಸಕರ ಪುತ್ರ ಎನ್ನುವ ಕಾರಣಕ್ಕೆ ಆರೋಪಿಯನ್ನು ಸುಮ್ಮನೇ ಬಿಡುವ ಪ್ರಶ್ನೆಯಿಲ್ಲ. ಆತನನ್ನು ಬಂಧಿಸೋಕೆ ಹೇಳಿದ್ದೇವೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ’ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಈ ನಡುವೆ ಸಿಎಂ ಸಿದ್ದರಾಮಯ್ಯ ಕೂಡಾ ಯಾವುದೇ ಪ್ರಭಾವಕ್ಕೊಳಗಾಗದೇ ಶಾಸಕರ ಪುತ್ರನ ಮೇಲೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video, ₹200 ಮೀನಿನ ಖಾದ್ಯಕ್ಕೆ ₹200ಬಿಲ್‌: ಗ್ರಾಹಕರು, ಹೊಟೇಲ್ ಸಿಬ್ಬಂದಿ ನಡುವೆ ನಡೆದ ಫೈಟಿಂಗ್ ನೋಡಿದ್ರೆ, ಅಚ್ಚರಿ

ಬೆಂಗಳೂರು: ಅಂಗನವಾಡಿಯಿಂದ ವಾಪಾಸ್ಸಾಗುತ್ತಿದ್ದ ಮಗುವನ್ನು ಬೀದಿನಾಯಿಗಳು ಹೇಗೇ ಎಳೆದಾಡಿತು ನೋಡಿ, Video

ಪಂಜಾಬ್ ಚುನಾವಣೆ: ಇಂದಿರಾ ಹತ್ಯೆ ಪ್ರಕರಣದ ಅಪರಾಧಿ ಪುತ್ರನಿಗೆ ಸಿಕ್ತು ಟಿಕೆಟ್‌

ಬಡಿದು ಹಾಕುವ ಕೈಗಳು ಈಗ ಏಕೆ ಕಟ್ಟಿಹಾಕಿವೆ: ಡಿಕೆಶಿಗೆ ಆರ್‌ ಅಶೋಕ್ ಪ್ರಶ್ನೆ

ಪರಪ್ಪನ ಅಗ್ರಹಾರಕ್ಕೆ ದಿಢೀರ್‌ ದಾಳಿ ನಡೆಸಲು ನಾನೇ ಆದೇಶಿಸಿದ್ದೆ ಎಂದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ

ಮುಂದಿನ ಸುದ್ದಿ
Show comments