ರಾಜೀನಾಮೆ ವಾಪಸ್ ಕೊಡ್ತೀರಾ ಎಂದಿದ್ದಕ್ಕೆ ರಾಮಲಿಂಗಾ ರೆಡ್ಡಿ ಶಾಕಿಂಗ್ ರಿಯಾಕ್ಷನ್

ಕೃಷ್ಣವೇಣಿ ಕೆ
ಶನಿವಾರ, 6 ಜೂನ್ 2026 (10:33 IST)
ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಂಡಾಯವೆದ್ದಿದ್ದ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿಗೆ ಮಾಧ್ಯಮಗಳು ರಾಜೀನಾಮೆ ವಾಪಸ್ ಮಾಡ್ತೀರಾ ಎಂದು ಕೇಳಿದ್ದಕ್ಕೆ ಶಾಕಿಂಗ್ ರಿಯಾಕ್ಷನ್ ಕೊಟ್ಟಿದ್ದಾರೆ.

ಇಂದು ಮಾಧ್ಯಮಗಳು ರಾಮಲಿಂಗಾ ರೆಡ್ಡಿಯವರಿಗೆ ತಮ್ಮ ರಾಜೀನಾಮೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ನಿನ್ನೆ ತಡರಾತ್ರಿ ಸ್ವತಃ ಸಿಎಂ ಡಿಕೆ ಶಿವಕುಮಾರ್ ಬಂದು ರಾಮಲಿಂಗಾ ರೆಡ್ಡಿ ಮನವೊಲಿಕೆ ಮಾಡಲು ಪ್ರಯತ್ನ ಮಾಡಿದ್ದರು. ಇದಾದ ಬಳಿಕ ರಾಮಲಿಂಗಾ ರೆಡ್ಡಿ ಕೊಂಚ ಮೆತ್ತಗಾಗಿದ್ದರು.

ಆದರೆ ರಾಜೀನಾಮೆ ವಾಪಸ್ ಪಡೆಯುವುದಾಗಿ ಅಧಿಕೃತವಾಗಿ ಹೇಳಿಲ್ಲ. ಈ ಬಗ್ಗೆ ಇಂದು ಮಾಧ್ಯಮಗಳು ಪ್ರಶ್ನೆ ಮಾಡಿವೆ. ‘ನಾನು, ಮುಖ್ಯಮಂತ್ರಿಗಳು ನಿನ್ನೆ ಚರ್ಚೆ ಮಾಡಿದ್ದೀವಿ. ನೋಡೋಣ ಏನಾಗುತ್ತದೆ ಎಂದು. ನಾವು ಮೂರು ಗಂಟೆ ಎಲ್ಲಾ ಚರ್ಚೆ ಮಾಡಿಲ್ಲ .11 ಗಂಟೆಗೆ ಬಂದಿದ್ರು ನಂತರ ಊಟ ಮಾಡಿಕೊಂಡು ಹೋದರು ಅಷ್ಟೇ. ನಾನು ರಣದೀಪ್ ಸುರ್ಜೇವಾಲ ಅಥವಾ ಬೇರೆ ಯಾರನ್ನೂ ಭೇಟಿ ಮಾಡುವ ಪ್ರಯತ್ನ ಮಾಡಲಿಲ್ಲ. ಈಗ ಏನನ್ನೂ ಹೇಳಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳ್ಳರು ಬರ್ತಿದ್ದಾರೆ ಎಸ್ಕೇಪ್ ಆಗು... ಅಂಗಡಿ ಮಾಲಿಕನನ್ನು ಎಚ್ಚರಿಸಿದ ನಾಯಿ: Viral video

ಡಾ ಸಿಎನ್ ಮಂಜುನಾಥ್ ಪ್ರಕಾರ ರಕ್ತದೊತ್ತಡ ಬರಬಾರದು ಎಂದರೆ ಈ ಕೆಲಸ ಮಾಡಬೇಕು

ಮೊದಲಿನಂತೆ ಅಪ್ಪುಗೆ ಇಲ್ಲ, ನಗುವಿಲ್ಲ: ಡೊನಾಲ್ಡ್ ಟ್ರಂಪ್ ಜೊತೆ ಪ್ರಧಾನಿ ಮೋದಿ ಫುಲ್ ಸೀರಿಯಸ್

ಆರ್ ಎಸ್ಎಸ್ ಲೆಕ್ಕ ಕೇಳುವ ನಿಮಗೆ ಮದರಸಾ ಚಟುವಟಿಕೆ ಕಾಣಿಸಲ್ವಾ: ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ತಿರುಗೇಟು

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಶಾಕ್ ಕೊಟ್ಟ ಸರ್ಕಾರ

ಮುಂದಿನ ಸುದ್ದಿ
Show comments