Webdunia - Bharat's app for daily news and videos

Install App

ಬಿ.ಸಿ.ಪಾಟೀಲ್ ಬದಲು ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ?

Webdunia
ಶನಿವಾರ, 8 ಜೂನ್ 2019 (17:57 IST)
ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ ಆಗಿರುವಂತೆ ಆಕಾಂಕ್ಷಿಗಳು ಹೆಚ್ಚಾಗುತ್ತಿದ್ದಾರೆ.

ಈ ನಡುವೆ ಪಕ್ಷೇತರ ಶಾಸಕ ಆರ್ ಶಂಕರ್ ಹೇಳಿಕೆ ನೀಡಿದ್ದು, ಈಗಲೇ ನಾನು ಏನೂ ಮಾತನಾಡೋದಿಲ್ಲ. ಕೆಪಿಸಿಸಿ ಅಧ್ಯಕ್ಷರು ಸೌಜನ್ಯಕ್ಕೆ ಬರಲು ಹೇಳಿದ್ದರು ಬಂದಿದ್ದೇನೆ. ನೋಡೋಣ ಕಾಂಗ್ರೆಸ್ ಯಾವಾಗ ಸೇರೋದು ಅಂತ.

ಸಚಿವ ಸ್ಥಾನ ಸಿಕ್ಕಿದ ಮೇಲೆ ತಾನೇ ಎಲ್ಲರೂ ಅಭಿನಂದನೆ ಹೇಳೋದು.? ನನಗೂ ಸಚಿವ ಸ್ಥಾನದ ಅಧಿಕೃತ ಮಾಹಿತಿ ಬಂದಿಲ್ಲ. ಮಾಧ್ಯಮಗಳಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಗೌಪ್ಯತೆ ಕಾಪಾಡಿಕೊಳ್ಳುವುದಾಗಿ ಮಾಧ್ಯಮಗಳಲ್ಲಿ ಹೇಳಿದ್ದನ್ನು ಗಮನಿಸಿದ್ದೇನೆ. ನೋಡೋಣ ಏನೇನಾನಗತ್ತೆ ಅಂತ ಎಂದಿದ್ದಾರೆ.

ಇನ್ನು ಸಚಿವ ಸಂಪುಟ ವಿಸ್ತರಣೆಯಲ್ಲಿ ರಾಮಲಿಂಗ ರೆಡ್ಡಿಗೆ ಸ್ಥಾನ ದೊರಕುವ ಸಾಧ್ಯತೆಗಳು ದಟ್ಟವಾಗಿವೆ. ಬಿ.ಸಿ.ಪಾಟೀಲ್ ಬದಲು ರಾಮಲಿಂಗ ರೆಡ್ಡಿಯನ್ನು ಸಂಪುಟಕ್ಕೆ ಸೇರಿಸಲು ಮಾತುಕತೆ ನಡೆಯುತ್ತಿದೆ.

ಸಿದ್ದರಾಮಯ್ಯ ಜೊತೆ ರಾಮಲಿಂಗ ರೆಡ್ಡಿ ಬಾಂಧವ್ಯ ಮತ್ತೆ ಕುದುರಿರುವ ಹಿನ್ನೆಲೆಯಲ್ಲಿ ಚರ್ಚೆ ನಡೆಯುತ್ತಿದೆ. ಅತೃಪ್ತರಿಗೆ ಕೊಟ್ಟರೆ ಮತ್ತೆ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಮಲಿಂಗ ರೆಡ್ಡಿಗೆ ಸ್ಥಾನ ಸಿಗೋದು ಪಕ್ಕಾ ಎಂದು ಪಕ್ಷದ ಮೂಲಗಳು ಹೇಳುತ್ತಿವೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments