ರಾಮಲಿಂಗಾ ರೆಡ್ಡಿಯವರ ರಾಜೀನಾಮೆ ವಿಚಾರಕ್ಕೆ ಇಂದು ತೆರೆ

Webdunia
ಸೋಮವಾರ, 15 ಜುಲೈ 2019 (10:26 IST)
ಬೆಂಗಳೂರು : ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ರಾಮಲಿಂಗಾ ರೆಡ್ಡಿಯವರು ಇಂದು ಸದನಕ್ಕೆ ಹಾಜರಾಗಲಿದ್ದು, ಅವರ  ಮುಂದಿನ ನಡೆ ಏನು ಎಂಬ ಗೊಂದಲ ಹಲವರಲ್ಲಿ ಮೂಡಿದೆ.




ನಿನ್ನೆ ಸಂಜೆ, ಬೆಂಗಳೂರು ಹೊರವಲಯದ ತೋಟದ ಮನೆಗೆ ಹೋಗಿದ್ದ ಸಿಎಂ, ಡಿಸಿಎಂ ಪರಮೇಶ್ವರ್, ಮಾಜಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ್ ಖರ್ಗೆ, ಡಿಕೆ ಬ್ರದರ್ಸ್, ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ಹಿಂಪಡೆಯುವಂತೆ ಮನವೊಲಿಸಲು ಬಾರೀ ಕಸರತ್ತು ನಡೆಸಿದ್ದರು.


ಈ ಬಗ್ಗೆ ಇದೀಗ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ನನ್ನ ರಾಜೀನಾಮೆ ಅಂಗೀಕಾರವಾಗಿಲ್ಲ. ನಾನಿನ್ನು ಸದನದ ಸದಸ್ಯ. ಹೀಗಾಗಿ ನಾನು ಇಂದು ಅಧಿವೇಶನಕ್ಕೆ ಹಾಜರಾಗುತ್ತೇನೆ. ಇಂದು ಮಧ್ಯಾಹ್ನ  ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗುತ್ತೇನೆ ಎಂದು ಹೇಳಿದ್ದಾರೆ. ಹಾಗಾಗಿ ರಾಮಲಿಂಗಾ ರೆಡ್ಡಿಯವರ ರಾಜೀನಾಮೆ ವಿಚಾರಕ್ಕೆ ಇಂದು ತೆರೆಬೀಳಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments