Webdunia - Bharat's app for daily news and videos

Install App

ಇಡಿ, ಸಿಬಿಐ ಬಳಸಿ ಕಾಂಗ್ರೆಸ್ ನಾಯಕರನ್ನ ಹಣಿಯಲಾಗ್ತಿದೆ.- ರಾಮಲಿಂಗಾ ರೆಡ್ಡಿ ಕಿಡಿ

Webdunia
ಬುಧವಾರ, 11 ಸೆಪ್ಟಂಬರ್ 2019 (12:25 IST)
ಬೆಂಗಳೂರು : ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಒಕ್ಕಲಿಗರು ರಾಜಧಾನಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದು, ಸಾವಿರಾರು ಡಿಕೆಶಿ ಬೆಂಬಲಿಗರು ಈ ರ್ಯಾಲಿಯಲ್ಲಿ ಪಾಲ್ಗೊಂಡು ಹೋರಾಟ ಮಾಡುತ್ತಿದ್ದಾರೆ.




ಈ ರ್ಯಾಲಿಯಲ್ಲಿ ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರು ಭಾಗವಹಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಡಿ, ಸಿಬಿಐ ಬಳಸಿ ಕಾಂಗ್ರೆಸ್ ನಾಯಕರನ್ನ ಹಣಿಯಲಾಗ್ತಿದೆ. ಕಾಂಗ್ರೆಸ್ ಜಾತಿ ಆಧಾರದಲ್ಲಿ ಎಂದಿಗೂ ರಾಜಕೀಯ ಮಾಡಿಲ್ಲ. ಗುಜರಾತ್ ಕೈ ಶಾಸಕರನ್ನು ರಕ್ಷಿಸಿದ್ದಕ್ಕೆ ಡಿಕೆಶಿಯನ್ನ ಬಂಧಿಸಲಾಗಿದೆ. ಕೇಂದ್ರ ಸರ್ಕಾರದ ದ್ವೇಷದ ರಾಜಕೀಯದ ವಿರುದ್ಧ ನಮ್ಮ ಹೋರಾಟ’ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಪರಮಾತ್ಮ ಐದು ಗ್ರಾಮ ಕೇಳಿದಂತೆ ನಮ್ಮದು ಐದು ಬೇಡಿಕೆಗಾಗಿ ಪಾದಯಾತ್ರೆ: ಸಿಟಿ ರವಿ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಮುಂದಿನ ಸುದ್ದಿ
Show comments