Webdunia - Bharat's app for daily news and videos

Install App

ರಾಮಲಿಂಗಾರೆಡ್ಡಿ 6 ನೇ ಬಾರಿ ನಾಮಪತ್ರ ಸಲ್ಲಿಕೆ

Webdunia
ಬುಧವಾರ, 19 ಏಪ್ರಿಲ್ 2023 (13:37 IST)
ಬಿಟಿಎಂ ಕ್ಷೇತ್ರದ ಸೊಲಿಲ್ಲದ ಸರದಾರ ರಾಮಲಿಂಗಾ ರೆಡ್ಡಿ ಇಂದು ಆರನೇ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಯಾಗಿ ನಾಮಪತ್ರ ಸಲ್ಲಿಸಿದ್ರು. ಕೋರಮಂಗಲದ ಗಣಪತಿ ದೇವಾಲಯ ಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು. ನೂರಾರು ಬೆಂಬಲಿಗರ ಸಮ್ಮುಖದಲ್ಲಿ ತೆರಳಿ ಕೋರಮಂಗಲದ ಚುನಾವಣಾ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.ಇದಕ್ಕೂ ಮೊದಲು ಕಾಂಗ್ರೆಸ್ ಕಾರ್ತಕರ್ತರು, ಅಭಿಮಾನಿಗಳು ದೇವಾಲಯ ಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದ್ದರು. ಸಾಂಸ್ಕೃತಿಕ ಕಲಾ ತಂಡ ಗಳು , ಡೊಳ್ಳು ಕುಣಿತದೊಂದಿದೆ ಸ್ಟೆಪ್ಸ್ ಆಗಿದ್ರು.. ಇನ್ನೂ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸರಳ ಬಹುಮತ ದೊಂದಿಗೆ ಅಧಿಕಾರಕ್ಕೆ ಬರುತ್ತೆ. ಜನ ಭ್ರಷ್ಟ ಬಿಜೆಪಿಯ ಆಡಳಿತದಿಂದ ಬೇಸೆತ್ತುಹೋಗಿದ್ದಾರೆ. ಈ ಪಾರ್ಟಿ ಜನಪರ ವಾಗಿ ಆಡಳಿತ ನಡೆಸುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments