Webdunia - Bharat's app for daily news and videos

Install App

ಸರಿಯಾಗಿ ಮತ ಎಣಿಕೆ ಮಾಡದಿದ್ರೆ ಕಾನೂನು ಹೋರಾಟ- ರಾಮಲಿಂಗಾರೆಡ್ಡಿ

Webdunia
ಶನಿವಾರ, 13 ಮೇ 2023 (20:20 IST)
ನೂರ ಅರವತ್ತು ಮತಗಳಿಂದ ಜಯ ಸಾಧಿಸಿದ್ರು.ಮರು ಎಣಿಕೆ ಮಾಡಿಸಿದ್ದಾರೆ ಎಂದು ರಾಮಲಿಂಗಾರೆಡ್ಡಿ ಗರಂ ಆಗಿದ್ದಾರೆ.
 
 ಸೀಲ್ ಇಲ್ಲ. ಅದನ್ನ ಬಿಜೆಪಿ ಅಭ್ಯರ್ಥಿ ಪರ ಅನುಕೂಲವಾಗುವಂತೆ ಅಬ್ಸರ್ವರ್ ಗಳು ಕೆಲಸ ಮಾಡ್ತಿದ್ದಾರೆ.ರೆವಿನ್ಯೂ ಆಫೀಸರ್ ಬೆಳಗ್ಗೆ ರಿಜೆಕ್ಟ್ ಮಾಡಿದ್ದಾರೆ. ಈಗ ಅದನ್ನ ಪತ್ತೆ ಪರಿಗಣನೆಗೆ ತೆಗೆದುಕೊಂಡಿದ್ದಾರೆ.ಅಭ್ಯರ್ಥಿ ಹಾಗೂ ಏಜೆಂಟ್ ಗಳನ್ನ ಕರೆಸಿಕೊಂಡು ಅಬ್ಸರ್ವರ್ ಗಳು ಅವ್ರ ಪರ ಕೆಲಸ ಮಾಡ್ತಿದ್ದಾರೆ.ಈಗ ಮರು ಎಣಿಕೆ ಮಾಡುವಂತೆ ಬರೆದುಕೊಟ್ಟಿದ್ದಾರೆ. ಕಾಂಗ್ರೆಸ್ ನವ್ರು ,ಜೆಡಿಎಸ್ ನವ್ರು ಮನವಿ ಮಾಡಿದ್ದಾರೆ.ಮುಂದೆ ಏನು ತೀರ್ಮಾನ ತೆಗೆದುಕೊಳ್ತಾರೋ‌ ನೋಡೋಣ.ಮುಂದೆ ಕಾನೂನು ಹೋರಾಟ ಇದ್ದಿದ್ದೇ ಎಂದು ಶಾಸಕ ರಾಮಲಿಂಗಾರೆಡ್ಡಿ ರೆಡ್ಡಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments