Webdunia - Bharat's app for daily news and videos

Install App

ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ ರಾಮಲಿಂಗರೆಡ್ಡಿ

Webdunia
ಮಂಗಳವಾರ, 6 ಸೆಪ್ಟಂಬರ್ 2022 (19:46 IST)
ಬಿಜೆಪಿ ಸರ್ಕಾರ ಹಿಂದೆ ಐದು ವರ್ಷ, ಈಗ ಮೂರು ವರ್ಷ, ಒಟ್ಟು ಎಂಟು ವರ್ಷದಲ್ಲಿ ಇಷ್ಟು ಅದ್ವಾನ ಮಾಡಿದ್ದಾರೆ ಎಂದು ಮಾಡಿದ್ದಾರೆ ಎಂದು ರಾಮಲಿಂಗ ರೆಡ್ಡಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಬೆಂಗಳೂರಿನಲ್ಲಿ ಎಲ್ಲವೂ ಮಾರಿ ಹೋಗ್ತಾರೆ.ಸೇವಾವಲಯಗಳನ್ನು ಮಾರಾಟ ಮಾಡುತ್ತಿದ್ದಾರೆ.ಅಭಿವೃದ್ಧಿ ಮಾಡಲು 15 ಜನರನ್ನು ಗೆಲ್ಲಿಸಿದ್ದಾರೆ‌.ಒಬ್ಬ ಮಂತ್ರಿ ಕಂಡರೇ ಇನ್ನೊಬ್ಬ ಮಂತ್ರಿಗೆ ಆಗಲ್ಲ.ಸಿಎಂ ಫ್ಲೈಯಿಂಗ್ ವಿಜಿಟ್ ಕೊಡ್ತಾರೆ.ಬೆಂಗಳೂರಿನಲ್ಲಿ ಫ್ಲೈಯಿಂಗ್ ವಿಜಿಟ್ ಕೊಟ್ಟರೆ ಆಗಿ ಬಿಡುತ್ತಾ?ಹಿಂದೆ ನಾನು ಮೂರು ಸಾರಿ ವಿಜಿಟ್ ಮಾಡುತ್ತಿದ್ದೆ, ಸಿದ್ದರಾಮಯ್ಯ ತಿಂಗಳಿಗೆ ಒಂದು ಸಾರಿಯಾದರೂ ವಿಜಿಟ್ ಮಾಡುತ್ತಿದ್ದರು.ಆದ್ರೆ ಈಗ ಮಳೆ ವಿಚಾರ ನಡೆದ ಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ನಿದ್ದೆ ಜಾರಿದಾರೆ.
 
ನಾವು ಕೆಲಸ ಮಾಡಿಯೇ ಮತ ತೊಗೊಬೇಕು.ಬಿಜೆಪಿಯವರು ಹಿಂದು- ಮುಸ್ಲಿಂರ ನಡುವೆ ಜಗಳ ತಂದು ಇಡ್ತಾರೆ.ಮೋದಿ ಮತ ಹಾಕಿಸುತ್ತಾರೆ ಎಂದು ಹೇಳ್ತಾರೆ.ಮತ ಹಾಕಿಸಿಕೊಳ್ಳಲು ಬೇರೆ ಬೇರೆ ದಾರಿಗಳಿವೆ ಅವರಿಗೆ ಆದ್ದರಿಂದ ಬಿಜೆಪಿಯವರು ಕೆಲಸ ಮಾಡಲ್ಲ ಎಂದು ರಾಮಲಿಂಗ ರೆಡ್ಡಿ ಸರ್ಕಾರದ ವಿರುದ್ಧ ಕಿಡಿಕಾರಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments