ಅಧಿವೇಶನಕ್ಕೆ ಹಾಜರ್ ಎಂದ ರಾಮಲಿಂಗಾರೆಡ್ಡಿ

Webdunia
ಶನಿವಾರ, 13 ಜುಲೈ 2019 (17:03 IST)
ಮೈತ್ರಿ ಸರಕಾರದ ವಿರುದ್ಧ ಅಸಮಧಾನಗೊಂಡು ರಾಜೀನಾಮೆ ನೀಡಿರೋ ರಾಮಲಿಂಗಾರೆಡ್ಡಿ ಅಧಿವೇಶನಕ್ಕೆ ಹಾಜರ್ ಆಗೋದಾಗಿ ಹೇಳುವ ಮೂಲಕ ಹೊಸ ಬೆಳವಣಿಗೆಗೆ ನಾಂದಿ ಹಾಡಿದ್ದಾರೆ.

ಯಾರಿಗೂ ರಾಜೀನಾಮೆ ನೀಡೋವಂತೆ ಸೂಚನೆ ಕೊಟ್ಟಿಲ್ಲ. ನಮ್ಮ ಸಂಪರ್ಕದಲ್ಲಿ ಯಾವ ಶಾಸಕರೂ ಇಲ್ಲ ಅಂತ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ರಾಜಕೀಯ ನಿರ್ಧಾರವನ್ನು ಜುಲೈ 15 ರವರೆಗೆ ತೆಗೆದುಕೊಳ್ಳುವುದಿಲ್ಲ. ಆ ನಂತರವಷ್ಟೇ ನಿರ್ಧಾರ ಕೈಗೊಳ್ಳೋದಾಗಿ ತಿಳಿಸಿದ್ದಾರೆ.

ಸ್ಪೀಕರ್ ಅವರು ಜುಲೈ 15 ರಂದು ವಿಚಾರಣೆಗೆ ಹಾಜರಾಗಲು ತಿಳಿಸಿದ್ದು, ವಿಚಾರಣೆ ಎದುರಿಸಿದ ಬಳಿಕ ರಾಜಕೀಯ ತೀರ್ಮಾನ ಕೈಗೊಳ್ಳೋದಾಗಿ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡನ ಚಿತೆ ಆರುವ ಮೊದಲೇ ಅಜಿತ್ ಪವಾರ್ ಪತ್ನಿ ಉಪ ಮುಖ್ಯಮಮಂತ್ರಿಯಾಗಿದ್ದೇಕೆ: ಮಾಸ್ಟರ್ ಪ್ಲ್ಯಾನ್ ಯಾರದ್ದು

Union Budget 2026: ಆದಾಯ ತೆರಿಗೆ ವಂಚಿಸುವವರಿಗೆ ಶಾಕ್ ಕೊಟ್ಟ ನಿರ್ಮಲಾ ಸೀತಾರಾಮನ್

Union Budget 2026: ಬಜೆಟ್ ಘೋಷಣೆ ಬೆನ್ನಲ್ಲೇ ಷೇರು ಮಾರುಕಟ್ಟೆ ಗಡ ಗಡ

Union budget 2026: ಈ ಬಾರಿ ಬಜೆಟ್ ನಲ್ಲಿ ಘೋಷಣೆಯಾದ ಹೊಸ ಯೋಜನೆಗಳ ಲಿಸ್ಟ್ ಇಲ್ಲಿದೆ

Union Budget 2026: ನಿರ್ಮಲಾ ಬಜೆಟ್ ನಲ್ಲಿ ಯಾವುದಕ್ಕೆ ಏರಿಕೆ, ಯಾವುದಕ್ಕೆ ಇಳಿಕೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments