Webdunia - Bharat's app for daily news and videos

Install App

ಬಸ್ ಗಳ ಸಂಚಾರದ ಬಗ್ಗೆ ಉತ್ತರಿಸದ ರಾಮಲಿಂಗಾರೆಡ್ಡಿ

Webdunia
ಸೋಮವಾರ, 25 ಸೆಪ್ಟಂಬರ್ 2023 (17:24 IST)
ಬಿಎಂಟಿಸಿ ರಜತ ಮಹೋತ್ಸವ ಕಾರ್ಯಕ್ರಮದ ಮುನ್ನ  ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದು,ನಾಳೆಯ ಬಂದ್ ವಿಚಾರವಾಗಿ ಬಸ್ ಗಳ ಸಂಚಾರದ ಬಗ್ಗೆ  ರಾಮಲಿಂಗಾರೆಡ್ಡಿ ಉತ್ತರಿಸಿಲ್ಲ.ಕನ್ನಡ ಭಾಷೆ,ನೀರು ಹಾಗೂ ಗಡಿ ವಿಚಾರವಾಗಿ ಪ್ರತಿಭಟನೆ ಮಾಡ್ತಿದ್ದಾರೆ.ನಾಳೆ ಬಂದ್ ಇದೆ ಎನ್ನಲಾಗಿದೆ, ವಾಟಾಳ್ ನಾಗರಾಜ್ ಕೂಡ ಕರೆಕೊಟ್ಟಿದ್ದಾರೆ.ಎಲ್ಲರೂ ಸೇರಿ ಒಂದೇ ದಿನ ಮಾಡಿದ್ರೆ ಸರಿ ಇರುತ್ತಿತ್ತು.ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಬಂದ್ ಮಾಡಲಿ.ಪ್ರತಿಭಟನೆ ಮಾಡಲು ಎಲ್ಲರಿಗೂ ಹಕ್ಕಿದೆ.ಯುನಿಯನ್‌ ಅವರ ಜೊತೆ ಮಾತುಕತೆ ಮಾಡ್ತೇನೆ.ಮಾತುಕತೆ ಬಳಿಕ ಬಸ್ ಗಳ ಸಂಚಾರದ ಬಗ್ಗೆ ನಿರ್ಧಾರ.ಕೇಂದ್ರ ಸರ್ಕಾರದಿಂದ ಅನ್ಯಾಯ ಆಗಿರೋದು ನಿಜ.ಅದ್ಕಾಗಿ ಹೋರಾಟ ನಡೆಯುತ್ತಿದೆ.ಈ ಹಿಂದೆಯೂ ನಮ್ಮ ಸಾರಿಗೆ ಸಿಬ್ಬಂದಿಗಳು ಬೆಂಬಲ ಕೊಟ್ಟಿದ್ದರು.ಈ ಬಾರಿಯೂ ಕೊಡತ್ತೇವೆ ಎಂದಿದ್ದಾರೆ.ಅವರ ಜೊತೆ ಇವತ್ತು ಸಂಜೆ ಸಭೆ ಮಾಡಿ ಅಂತಿ‌ಮ ತೀರ್ಮಾನ ತಿಳಿಸುತ್ತೇನೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments