Webdunia - Bharat's app for daily news and videos

Install App

ರಾಮನಗರದವ್ರು ಹೊರಗೆ ಕಾಲಿಡಲೇಬೇಡಿ ಎಂದ ಸಚಿವ

Webdunia
ಶನಿವಾರ, 28 ಮಾರ್ಚ್ 2020 (16:16 IST)
ರಾಮನಗರ ಜಿಲ್ಲೆಯ ಜನರು ತಮ್ಮಮನೆಗಳಿಂದ ಹೊರಗಡೆ ಕಾಲಿಡಬಾರದು.

ಹೀಗಂತ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.  ಕೋವಿಡ್-19 ಕೊರೋನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಠಿಯಿಂದ 21 ದಿನಗಳು ಮನೆಯ ಒಳಗೆ ಇರುವಂತೆ ತಿಳಿಸಲಾಗಿದೆ. ಸಾರ್ವಜನಿಕರು ಮನೆಯಲ್ಲಿಯೇ ಇದ್ದು ಆರೋಗ್ಯ ಕಪಾಡಿಕೊಳ್ಳಿ ಎಂದಿದ್ದಾರೆ.

ಕೋವಿಡ್ -19 ಹರಡದಂತೆ ನೋಡಿಕೊಳ್ಳಲು ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಅವರು ಪ್ರತಿ ದಿನ ಶ್ರಮ ಪಡುತ್ತಿದ್ದಾರೆ. ಅವರ ಶ್ರಮವನ್ನು ಅರ್ಥ ಮಾಡಿಕೊಳ್ಳಿ. ಅತೀ ಜರೂರು ಕೆಲಸ ಇದ್ದರೆ ಮಾತ್ರ ಮನೆಯಿಂದ ಹೊರಗೆ ಬನ್ನಿ.
ಕೊರೋನಾ ವೈರಸ್ ಸೋಂಕಿಗೆ ಯಾವುದೇ ಔಷಧಿ ಇಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡು, ರೋಗ ತಡೆಗಟ್ಟಬಹುದು ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments