Webdunia - Bharat's app for daily news and videos

Install App

ರಮಾನಾಥ್ ರೈಗೆ ಗೃಹ ಸಚಿವ ಸ್ಥಾನ ಬೇಡ: ಮಾಜಿ ಶಾಸಕ

Webdunia
ಬುಧವಾರ, 30 ಆಗಸ್ಟ್ 2017 (20:42 IST)
ಅರಣ್ಯ ಖಾತೆ ಸಚಿವ ರಮಾನಾಥ್ ರೈಗೆ ಗೃಹ ಸಚಿವ ಸ್ಥಾನ ನೀಡುವುದು ಬೇಡ ಎಂದು ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಸರಕಾರವನ್ನು ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರಾಗಲು ಶಿಕ್ಷಣ, ಹಿನ್ನೆಲೆ ಬೇಕು. ಆದರೆ, ರಮಾನಾಥ್ ರೈ ರೌಡಿಸಂ ಇತಿಹಾಸವಿರುವುದರಿಂದ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಇಂತಹ ವ್ಯಕ್ತಿ ಗೃಹ ಸಚಿವನಾಗಲು ಸೂಕ್ತವಲ್ಲ ಎಂದರು.
 
ಕಳೆದ ವರ್ಷ ಸಚಿವ ರೈ ತಮ್ಮ ಪ್ರಭಾವ ಬಳಸಿ ತಮ್ಮ ವಿರುದ್ಧದ ಕೇಸ್‌ನ್ನು ವಜಾಗೊಳಿಸಿಕೊಂಡಿದ್ದಾರೆ. ಅವರು ಪ್ರತೀಕಾರದ ಮನೋಭಾವದವರಾಗಿದ್ದರಿಂದ ಮಹತ್ವದ ಗೃಹ ಸಚಿವ ಸ್ಥಾನ ನೀಡುವುದು ಬೇಡ ಎಂದು ಆಗ್ರಹಿಸಿದ್ದಾರೆ.

 
ಹಿಂದೆ ಬಿಜೆಪಿ ನಂತರ ಜೆಡಿಎಸ್ ತದನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ರೈ, ಚುನಾವಣೆ ಸಂದರ್ಭದಲ್ಲಿ ಇಂದಿರಾಗಾಂಧಿಯವರ ವಿರುದ್ಧವೇ ವಾಗ್ದಾಳಿ ನಡೆಸಿದ್ದರು ಎಂದು ಮಾಜಿ ಶಾಸಕ ವಿಜಯ ಕುಮಾರ ಶೆಟ್ಟಿ ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದ್ದೂರು ಮಸೀದಿ ಬಗ್ಗೆ ಸ್ಥಳೀಯರಿಂದ ಶಾಕಿಂಗ್ ಸತ್ಯಾಂಶಗಳು: ಹಿಂದೂಗಳು ಶವ ಒಯ್ಯುವಂತಿಲ್ಲ

ಗೃಹಲಕ್ಷ್ಮಿ ಹಣ ಕೂಡಿಟ್ಟು ಗ್ಯಾರಂಟಿ ಪೆಟ್ಟು ತಿಂದ ಮಹಿಳೆಯರು: ವೈರಲ್ ಆಯ್ತು ಪೋಸ್ಟ್

ಕಾಂಗ್ರೆಸ್ ಗೆ ಹಿಂದೂಗಳನ್ನು ಕಂಡ್ರೆ ಆಗಲ್ಲ: ಬಿವೈ ವಿಜಯೇಂದ್ರ

ಜಾಕಿರ್ ನಾಯಕ್ ಗೆ ಏಡ್ಸ್ ಮಹಾಮಾರಿ ಬಂದಿದ್ಯಾ: ಇಸ್ಲಾಮಿಕ್ ಧರ್ಮ ಪ್ರಚಾರಕ ಹೇಳಿದ್ದೇನು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments