Webdunia - Bharat's app for daily news and videos

Install App

ಆರೆಸ್ಸೆಸ್ ವಿರುದ್ಧ ರಮಾನಾಥ್ ರೈ ಛೂ ಬಿಡಲು ಸಿಎಂ ನಿರ್ಧಾರ

Webdunia
ಬುಧವಾರ, 26 ಜುಲೈ 2017 (13:30 IST)
ಕರಾವಳಿ ಜಿಲ್ಲೆಗಳಲ್ಲಿ ಸಚಿವ ರಮಾನಾಥ್ ರೈಗೆ ಕಾಂಗ್ರೆಸ್ ನಾಯಕತ್ವ ನೀಡಲು ನಿರ್ಧರಿಸಲಾಗಿದ್ದು, ಅವರಿಗೆ ಪ್ರಮೋಷನ್ ನೀಡಿ ಗೃಹ ಸಚಿವರನ್ನಾಗಿಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಚಿವ ರಮಾನಥ್ ರೈ ವಿರುದ್ಧ ಕೆಲ ಮತೀಯ ಸಂಘಟನೆಗಳು ಒಂದಾಗಿ ರೈ ಅವರನ್ನು ಸೋಲಿಸಿದರೆ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದಂತೆ ಎಂದು ರಣತಂತ್ರ ರೂಪಿಸುತ್ತಿರುವ ಹಿನ್ನೆಲೆಯಲ್ಲಿ, ರೈ ಅವರಿಗೆ ಮತ್ತಷ್ಟು ಬಲವನ್ನು ತಂದುಕೊಡಲು ಕಾಂಗ್ರೆಸ್ ನಿರ್ಧರಿಸಿದೆ
 
ಬಂಟ್ವಾಳ ಘರ್ಷಣೆಯ ಬಳಿಕ ಸಚಿವ ರಮಾನಾಥ್ ಅವರನ್ನು ಆರೆಸ್ಸೆಸ್ ಸೇರಿದಂತೆ ಕೆಲ ಹಿಂದೂ ಸಂಘಟನೆಗಳು ಟಾರ್ಗೆಟ್‌ ಮಾಡುತ್ತಿವೆ. ಕೋಮುಘರ್ಷಣೆಗಳನ್ನು ಬಲವಾಗಿ ಹತ್ತಿಕುವಂತಾಗಲು ಕಠಿಣ ಕ್ರಮ ತೆಗೆದುಕೊಳ್ಳಲು ಸಚಿವರಿಗೆ ಫ್ರೀ ಹ್ಯಾಂಡ್‌ ನೀಡಲಾಗಿದೆ 
  
ಕರಾವಳಿ ಪಕ್ಷದೇಶದಲ್ಲಿ ಪಕ್ಷಧ ಬಲವರ್ಧನೆಗಾಗಿ ರೈ ಅವರಿಗೆ ಗೃಹ ಸಚಿವ ಸ್ಥಾನ ನೀಡಲಾಗುತ್ತಿದೆ ಎಂದು ಪಕ್ಷದ ಹೈಕಮಾಂಡ್ ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

Karnataka Weather: ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಣೆ, ಒಂದು ವಾರ ಧಾರಾಕಾರ ಮಳೆ ಸಾಧ್ಯತೆ

ಡೋನಾಲ್ಡ್‌ ಟ್ರಂಪ್‌ ಜೊತೆ ಮುನಿಸಿಕೊಂಡ ಬೆನ್ನಲ್ಲೇ ಹೊಸ ರಾಜಕೀಯ ಪಕ್ಷ ಘೋಷಿಸಿದ ಇಲಾನ್ ಮಸ್ಕ್

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

ಮುಂದಿನ ಸುದ್ದಿ
Show comments