ಜಾಲತಾಣದಲ್ಲಿ ಅಂಬೇಡ್ಕರ್ ಗೆ ಅವಮಾನ: ರಾಮಸೇನಾ ಕಾರ್ಯಕರ್ತನಿಗೆ ಧರ್ಮದೇಟು

Webdunia
ಶುಕ್ರವಾರ, 13 ಜುಲೈ 2018 (15:17 IST)
ಸಾಮಾಜಿಕ ಜಾಲ ತಾಣದಲ್ಲಿ ಸಂವಿಂಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರಗೆ ಅವಮಾನ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಶ್ರೀ ರಾಮಸೇನಾ ಕಾರ್ಯಕರ್ತನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ನಡೆದಿದೆ.  

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಫೇಸ್ ಬುಕ್ ದಲ್ಲಿ ಬಿ.ಆರ್. ಅಂಬೇಡ್ಕರರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಶ್ರೀ ರಾಮ ಸೇನಾ ಕಾರ್ಯಕರ್ತನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸಂಕೇಶ್ವರ ಪಟ್ಟಣದ ರಮೇಶ ಅಕ್ಕಿವಾಟೆ ಎಂಬ ಯುವಕನಿಂದ ಈ ಕೃತ್ಯ ನಡೆದಿತ್ತು.

ರಮೇಶ ಅಕ್ಕಿವಾಟೆಯನ್ನ ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ. ಪೋಸ್ಟ್ ಶೇರ್ ಮಾಡಿದ ಇಬ್ಬರು ಶ್ರೀ ರಾಮ ಸೇನಾ ಕಾರ್ಯಕರ್ತರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಮುಂದಿನ ಸುದ್ದಿ
Show comments