Webdunia - Bharat's app for daily news and videos

Install App

ರಾಮಾಯಣ, ಮಹಾಭಾರತ ಅತ್ಯಾಚಾರದ ಕೂಪಗಳು: ಮಲ್ಲಿಕಾ ಘಂಟೆ

Webdunia
ಮಂಗಳವಾರ, 29 ಜುಲೈ 2014 (15:21 IST)
ರಾಮಾಯಣ, ಮಹಾಭಾರತ ಅತ್ಯಾಚಾರದ ಕೂಪಗಳು ಎಂದು ಹಿಂದೂ ಧಾರ್ಮಿಕ ಗ್ರಂಥಗಳ ಬಗ್ಗೆ ಅವಹೇಳನಕಾರಿಯಾಗಿ ಕುವೆಂಪು ವಿವಿ ಕುಲಸಚಿವೆ ಮಲ್ಲಿಕಾ ಘಂಟಿ ಹೇಳಿದ್ದಾರೆ.  ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣವನ್ನು ಉಲ್ಲೇಖಿಸಿ ಅವರು ಹೇಳಿಕೆ ನೀಡಿದ್ದಾರೆ.  ಲೈಂಗಿಕ ದೌರ್ಜನ್ಯ ಹೆಚ್ಚಾಗಲು ಈ ಗ್ರಂಥಗಳೇ ಕಾರಣವಾಗಿದೆ ಎಂದು ಕುಲಸಚಿವೆ ಮಲ್ಲಿಕಾ ಘಂಟಿ ಹೇಳಿದ್ದಾರೆ.

ರಾಮಾಯಣದಲ್ಲಿ ಪುರುಷಪ್ರಧಾನ ಸಮಾಜವನ್ನು ಬಿಂಬಿಸುವ ಮೂಲಕ ಹೆಣ್ಣಿನ ಮೇಲೆ ದೌರ್ಜನ್ಯವಾಗಿದೆ. ಈ ಗ್ರಂಥಗಳನ್ನು ಓದುವುದರಿಂದ ಅತ್ಯಾಚಾರ ಹೆಚ್ಚುತ್ತದೆ ಎಂದು ಅವರು ಹೇಳಿದ್ದಾರೆ. ರಾಮಾಯಣದಲ್ಲಿ ರಾಮನ ಆದರ್ಶ ಗುಣಗಳನ್ನು ಬೆಳೆಸಿಕೊಳ್ಳುವುದು ಮತ್ತು ಮಹಾಭಾರತದಲ್ಲಿ ದುಷ್ಟರಿಗೆ ಶಿಕ್ಷೆ, ಶಿಷ್ಟರ ರಕ್ಷಣೆಯನ್ನು ಬಿಂಬಿಸಲಾಗಿದೆ.

ಆದರೆ ಮಹಾಕಾವ್ಯಗಳೇ ಇಂದಿನ ಅತ್ಯಾಚಾರ ಪ್ರಕರಣಗಳಿಗೆ ಪ್ರೇರಣೆ ಎಂಬ ಹೇಳಿಕೆಯನ್ನು ವಿವಿಧ ಸಾಹಿತಿಗಳು ಖಂಡಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ