ಅಂಬರೀಶ್ ನಿಧನಕ್ಕೆ ರಂಭಾಪುರಿ ಶ್ರೀ ಸಂತಾಪ

Webdunia
ಭಾನುವಾರ, 25 ನವೆಂಬರ್ 2018 (18:49 IST)
ಚಲನಚಿತ್ರ ನಟ ಅಂಬರೀಶ್ ನಿಧನಕ್ಕೆ ಬಾಳೆಹೊನ್ನುರು ರಂಭಾಪುರಿ ಶ್ರೀ ಸಂತಾಪ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನುರಿನ ರಂಭಾಪುರಿ ಪೀಠದಲ್ಲಿ ರಂಭಾಪುರಿ ಶ್ರೀ ಹೇಳಿಕೆ ನೀಡಿದ್ದು, ಅಂಬರೀಶ್ ರವರು ಚಿತ್ರರಂಗದ ಮೂಲಕ ಈ ನಾಡಿಗೆ ತಮ್ಮದೇ ಕೊಡುಗೆ ನೀಡಿದ್ದಾರೆ. ರಾಜಕೀಯವಾಗಿ ಬೆಳೆದು ಕೇಂದ್ರ, ರಾಜ್ಯ ಸಚಿವರಾಗಿ ಹಾಗೂ ಶಾಸಕರಾಗಿ ಉತ್ತಮ ಕೆಲಸ ಮಾಡಿದ್ದಾರೆ.

ಅಂಬರೀಶ್ ಈ ರಾಜ್ಯಕ್ಕೆ ಅಜಾತ ಶತ್ರು ಇದ್ದ ಹಾಗೆ ಎಂದು ಸ್ಮರಿಸಿದರು. ನಟ ಅಂಬರೀಶ್ ಅವರ ಅಕಾಲಿಕ ನಿಧನದಿಂದ ಚಿತ್ರರಂಗಕ್ಕೆ ಹಾಗೂ ರಾಜಕೀಯ ರಂಗಕ್ಕೆ ನಷ್ಟ ಉಂಟಾಗಿದೆ.

ಅವರ ಅಗಲಿಕೆಯಿಂದ ಉಂಟಾದ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಶ್ರೀಗಳು ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ವಿಮಾನ ಸಮಸ್ಯೆಯಿಂದ ಸಂಕಷ್ಟಕ್ಕೀಡಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

ಸಿದ್ದರಾಮಯ್ಯನವರ ಈ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ

Karnataka Weather: ವಾರಂತ್ಯದಲ್ಲಿ ಮಳೆಯಿಲ್ಲ, ಆದರೆ ಹವಾಮಾನ ಎಚ್ಚರಿಕೆ ಗಮನಿಸಿ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments