‘ಲಿಂಗಾಯತ ಪ್ರತ್ಯೇಕ ಧರ್ಮವಾದರೆ ಸಿಎಂ ಸಿದ್ದರಾಮಯ್ಯಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ’

Webdunia
ಸೋಮವಾರ, 19 ಮಾರ್ಚ್ 2018 (12:29 IST)
ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಉರುಳು ಸಿಎಂ ಸಿದ್ದರಾಮಯ್ಯಗೆ ಬಿಗಿಯಾಗುವ ಸಾಧ್ಯತೆ ಕಂಡುಬರುತ್ತಿದೆ. ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ ಕೊಟ್ಟರೆ ತಕ್ಕ ಸಿಎಂ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ರಂಭಾಪುರಿ ಶ್ರೀ ಎಚ್ಚರಿಕೆ ನೀಡಿದ್ದಾರೆ.

ವೀರಶೈವ ಸಮುದಾಯದ ಸ್ವಾಮೀಜಿಗಳು ಲಿಂಗಾಯತ-ವೀರಶೈವ ಒಂದೇ ಎನ್ನುತ್ತಿದೆ. ಪ್ರತ್ಯೇಕ ಧರ್ಮ ರಚನೆಯಾಗಬಾರದು ಎಂದು ಒತ್ತಾಯಿಸುತ್ತಿದ್ದಾರೆ. ಇದೀಗ ಸಚಿವ ಸಂಪುಟ ಸಭೆ ನಡೆಯುತ್ತಿರುವ ಹಿನ್ನಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಂಭಾಪುರಿ ಶ್ರೀಗಳು ಸಿಎಂ ಕೆಲವೇ ಕೆಲವು ಸ್ವಾಮೀಜಿಗಳ ಅಭಿಪ್ರಾಯ ಆಲಿಸಿದ್ದಾರೆ ಎಂದು ದೂರಿದ್ದಾರೆ.

ಅಷ್ಟೇ ಅಲ್ಲ, ತಜ್ಞರ ಸಮಿತಿ ರಚಿಸಿದ್ದೇ ತಪ್ಪು. ನ್ಯಾ. ಮೋಹನ್ ದಾಸ್ ವರದಿಯಿಂದ ನ್ಯಾಯ ಸಿಗಲ್ಲ. ಮಹದಾಯಿ, ಕಾವೇರಿ ವಿವಾದದ ಬಗ್ಗೆಯೂ ಸರ್ಕಾರ ಇಷ್ಟೊಂದು ತರಾತುರಿಯ ನಿರ್ಧಾರ ತೆಗೆದುಕೊಂಡಿರಲಿಲ್ಲ. ಈಗ ಚುನಾವಣೆ ಹತ್ತಿರದಲ್ಲಿರುವಾಗ ಯಾಕೆ ಈ ಆತುರ? ಎಂದು ಶ್ರೀಗಳು ಹರಿಹಾಯ್ದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ದೆಹಲಿಯಿಂದ ಬಂದ ತಕ್ಷಣ ಹೀಗೆ ಮಾಡಿದ್ರೆ ಸಿಎಂ ಬದಲಾವಣೆ ಪಕ್ಕಾ ಎಂದರ್ಥ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ಮುಂದಿನ ಸುದ್ದಿ
Show comments