Webdunia - Bharat's app for daily news and videos

Install App

ಪಿ. ಆರ್ ರಮೇಶ್ ಕಾರಿನಲ್ಲಿ ಊರಿಂದೂರಿಗೆ ಜಾಲಿ ರೈಡ್: ಶೋರೂಂ ವಿರುದ್ಧ ಎಫ್.ಐ.ಆರ್

Webdunia
ಗುರುವಾರ, 16 ಸೆಪ್ಟಂಬರ್ 2021 (20:57 IST)
ಬೆಂಗಳೂರು: ಮಾಜಿ ಮೇಯರ್ ಪಿ. ಆರ್ ರಮೇಶ್ ಕಾರಿನಲ್ಲಿ ಊರಿಂದೂರಿಗೆ ಸಿಬ್ಬಂದಿ ಜಾಲಿ ರೈಡ್ ತೆರಳಿದ್ದಾರೆ. ಈ ಸಂಭಂದ ದುರ್ಬಳಕೆ ಮಾಡಿದ ಶೋರೂಂ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.
 
ಮಾಜಿ ಮೇಯರ್ ಮತ್ತು ಕಾಂಗ್ರೇಸ್ ಪಕ್ಷದ ಎಂಎಲ್ ಸಿ ಆಗಿದ್ದ ಪಿ. ಆರ್ ರಮೇಶ್ ರವರ ಇನ್ನೋವಾ ಕಾರನ್ನು ಪತ್ನಿ ಸರಸ್ವತಿ ರಿಪೇರಿಗೆ ಎಂದು ಸೆಪ್ಟೆಂಬರ್ 7 ರಂದು ಬೆಂಗಳೂರಿನ ರಾಜಾಜಿನಗರದ ರವೀಂದು ಟೋಯೋಟ ಸರ್ವಿಸ್ ಸೆಂಟರ್ ನಲ್ಲಿ ಬಿಟ್ಟಿದ್ದರು.
 
ಸೆಪ್ಟೆಂಬರ್ 11 ರಂದು ಮಧ್ಯರಾತ್ರಿ ಕಾರು ಚಿತ್ರದುರ್ಗ ಟೋಲ್‌ಗಳನ್ನು ದಾಟಿ 200 ಕಿಲೋಮೀಟರ್ ದೂರಕ್ಕೆ ಹೋಗಿದೆ. ರಿಪೇರಿಗೆ ಬಿಟ್ಟಿದ್ದ ಕಾರಿನಲ್ಲಿ ರಾಜಧಾನಿ ಬಿಟ್ಟು ತೆರಳಿರುವುದು ತಿಳಿಯಿತು.
 
ಟೋಲ್ ಗಳಲ್ಲಿ ಕಾರು ಪಾಸ್ ಆಗಿ ಫಾಸ್ಟ್ ಟ್ಯಾಗ್ ಮೂಲಕ ಹಣ ಕಡಿತವಾದ ರಿಪೇರಿಗೆ ಬಿಟ್ಟಿದ್ದ ಕಾರು ಟೋಲ್ ಗಳನ್ನು ದಾಟಿದ ಮೇಸೆಜ್ ಮಾಲೀಕರಿಗೆ ಬಂದಿತ್ತು. ಫಾಸ್ಟ್ ಟ್ಯಾಗ್ ನಲ್ಲಿ ಹಣ ಏಕಾಏಕಿ ಹಣ ಕಡಿತವನ್ನು ನೋಡಿ ಗಾಬರಿಯಾಗಿದ್ದ ರಮೇಶ್ ದಂಪತಿ ಶೋರೂಂಗೆ ಹೋಗಿ ವಿಚಾರಿಸಿದ್ದಾರೆ. ಸಮಂಜಸ ಉತ್ತರ ಬಾರದಿದ್ದಾಗ. ದುರ್ಬಳಕೆ, ನಂಬಿಕೆ ದ್ರೋಹ ಹಾಗೂ ವಂಚನೆಯಡಿ ದೂರು ಸಮಸ್ಯೆ. ಈ ನಗರದ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಐಪಿಸಿ 406, 420 ಅಡಿ ಎಫ್.ಐ.ಆರ್ ದಾಖಲಾಗಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮೆಯಾರ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಒಡಿಶಾದ ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಆದಾಯ ತೆರಿಗೆ ಸಲ್ಲಿಕೆ ಮಾಡುವ ಮೊದಲು ಈ ಹೊಸ ನಿಯಮ ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments