Webdunia - Bharat's app for daily news and videos

Install App

ರಮೇಶ್ ಮುಂಬೈನಲ್ಲಿದ್ದಾರೆ ಎಂದ ಸಚಿವ ಸತೀಶ್!

Webdunia
ಶನಿವಾರ, 9 ಫೆಬ್ರವರಿ 2019 (18:20 IST)
ಸಚಿವ ಸ್ಥಾನದಿಂದ ವಂಚಿತರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಂಬೈನಲ್ಲಿದ್ದಾರೆ. ಹೀಗಂತ ಅವರ ಸಹೋದರ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಖಚಿತಪಡಿಸಿದ್ದಾರೆ.

ಶಾಸಕ ರಮೇಶ್   ಮುಂಬೈನಲ್ಲಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ರಮೇಶ್ ಗೋಕಾಕ್ ನಲ್ಲಿ ಇಲ್ಲ, ಮುಂಬೈನಲ್ಲಿದ್ದಾರೆ. ಕೆಲವರು ಅತೃಪ್ತರಿದ್ದಾರೆ ಎನ್ನುವುದು ನಿಜ ಎಂದು ಹೇಳಿದ್ದಾರೆ.

ದಾವಣಗೆರೆಯ ಹರಿಹರ ವಾಲ್ಮೀಕಿ ಪೀಠದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, 7 ತಿಂಗಳಿನಿಂದ ನೋಡುತ್ತಲೆ ಇದ್ದೇವೆ ಸರ್ಕಾರ ಬೀಳಲ್ಲ. ನಮ್ಮ ಮೈತ್ರಿ ಸರ್ಕಾರ ಸುಭದ್ರವಾಗಿರುತ್ತದೆ ಎಂದರು.

ಸಿಎಂ ಕುಮಾರಸ್ವಾಮಿ ಉತ್ತಮ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ ಬಗ್ಗೆ ಹಲವರು ವರ್ಣನೆ ಮಾಡಿದ್ದೆ ಸಾಕ್ಷಿಯಾಗಿದೆ. ಕೃಷಿ, ನೀರಾವರಿಗೆ ಬಜೆಟ್ ನಲ್ಲಿ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದರು. ಬಿಎಸ್ ವೈ ಅವರದ್ದು ಎನ್ನಲಾಗಿರುವ ಆಡಿಯೋ ಬಗ್ಗೆ ತನಿಖೆಗೆ ಆದೇಶ ಮಾಡಲಾಗಿದೆ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments