Webdunia - Bharat's app for daily news and videos

Install App

ರಮೇಶ್ ಮುಂಬೈನಲ್ಲಿದ್ದಾರೆ ಎಂದ ಸಚಿವ ಸತೀಶ್!

Webdunia
ಶನಿವಾರ, 9 ಫೆಬ್ರವರಿ 2019 (18:20 IST)
ಸಚಿವ ಸ್ಥಾನದಿಂದ ವಂಚಿತರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಂಬೈನಲ್ಲಿದ್ದಾರೆ. ಹೀಗಂತ ಅವರ ಸಹೋದರ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಖಚಿತಪಡಿಸಿದ್ದಾರೆ.

ಶಾಸಕ ರಮೇಶ್   ಮುಂಬೈನಲ್ಲಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ರಮೇಶ್ ಗೋಕಾಕ್ ನಲ್ಲಿ ಇಲ್ಲ, ಮುಂಬೈನಲ್ಲಿದ್ದಾರೆ. ಕೆಲವರು ಅತೃಪ್ತರಿದ್ದಾರೆ ಎನ್ನುವುದು ನಿಜ ಎಂದು ಹೇಳಿದ್ದಾರೆ.

ದಾವಣಗೆರೆಯ ಹರಿಹರ ವಾಲ್ಮೀಕಿ ಪೀಠದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, 7 ತಿಂಗಳಿನಿಂದ ನೋಡುತ್ತಲೆ ಇದ್ದೇವೆ ಸರ್ಕಾರ ಬೀಳಲ್ಲ. ನಮ್ಮ ಮೈತ್ರಿ ಸರ್ಕಾರ ಸುಭದ್ರವಾಗಿರುತ್ತದೆ ಎಂದರು.

ಸಿಎಂ ಕುಮಾರಸ್ವಾಮಿ ಉತ್ತಮ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ ಬಗ್ಗೆ ಹಲವರು ವರ್ಣನೆ ಮಾಡಿದ್ದೆ ಸಾಕ್ಷಿಯಾಗಿದೆ. ಕೃಷಿ, ನೀರಾವರಿಗೆ ಬಜೆಟ್ ನಲ್ಲಿ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದರು. ಬಿಎಸ್ ವೈ ಅವರದ್ದು ಎನ್ನಲಾಗಿರುವ ಆಡಿಯೋ ಬಗ್ಗೆ ತನಿಖೆಗೆ ಆದೇಶ ಮಾಡಲಾಗಿದೆ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments