Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿದು ಕೇವಲ ಡೆಡ್ಲೈನ್ ಅಷ್ಟೇ ಅಂತೆ...

Webdunia
ಗುರುವಾರ, 25 ಏಪ್ರಿಲ್ 2019 (15:58 IST)
ರಮೇಶ್ ಜಾರಕಿಹೋಳಿ ರಾಜೀನಾಮೆ ವಿಚಾರ ಕೇವಲ ಡೆಡ್ ಲೈನ್ ಅಷ್ಟೇ. ಹಿಂದೆ ಕೊಟ್ಟಂತೆ ಈಗಲೂ ಇನ್ನೊಂದು ಡೆಡ್ ಲೈನ್ ಕೊಡ್ಟಿದ್ದಾರೆ ಅಷ್ಟೇ. ಹೀಗಂತ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.

ಜಾರಕಿಹೊಳಿ ನಡೆ  ಪರಿಣಾಮ ನಮ್ಮ ಉಪ ಚುನಾವಣೆ ಮೇಲೆನೂ ಆಗೋದಿಲ್ಲ. ಚಿಂಚೋಳಿ ಉಪಚುನಾವಣೆಯಲ್ಲಿ ಗೆಲುವು ನಮ್ಮದೇ. ಉಮೇಶ್ ಜಾಧವ್ ಹೇಗೆ ಪಕ್ಷ ಬಿಟ್ಟು ಹೋಗಿದಾರೆ ಅಂತಾ ಎಲ್ರಿಗೂ ಗೊತ್ತು. ಪ್ರಾಮಾಣಿಕ ಆಡಳಿತ ಕೊಡ್ತೀವಿ ಅನ್ನೋ ಮೋದಿ ಇದರ ಬಗ್ಗೆ ಏನಂತಾರೆ..? ಎಂದರು.

ಬಜೆಟ್ ಅಧಿವೇಶನ ನಡೆಯುವ ವೇಳೆ ಆಪರೇಷನ್ ಕಮಲದ ಬಗ್ಗೆಯೇ ಚರ್ಚೆ ಆಗಿದೆ. ಉಪ ಚುನಾವಣೆ ಯಲ್ಲಿ ಜನ ಖಂಡಿತಾ ನಮಗೆ ಬೆಂಬಲ ಕೊಡ್ತಾರೆ ಎಂದರು.

ರಮೇಶ್ ಜಾರಕಿಹೊಳಿಗೆ ಈಗಲೂ ಮಾತುಕತೆ ನಡೆಸಲು ಅವಕಾಶಗಳಿವೆ. ಅವರು ಈಗಲೂ ನಮ್ಮ ಪಕ್ಷದ ಮುಖಂಡರ ಜೊತೆ ಕುಳಿತು ಮಾತಾಡಲಿ. ಉಪಚುನಾವಣೆ ಮೇಲೆ ಇವೆಲ್ಲಾ ಪರಿಣಾಮ ಬೀರಲ್ಲ. ಬಿಜೆಪಿ ಯವರು ಮತ್ತೆ ಇನ್ನೊಂದು ಡೆಡ್ ಲೈನ್ ಕೊಟ್ಟಿದಾರೆ ಅಷ್ಟೇ. ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ. ಹೀಗಂತ ಬೆಂಗಳೂರಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments