Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಟ್ವೀಟರ್ ನಲ್ಲಿ ಕಾಂಗ್ರೆಸ್ ಘಟಕ ವಾಗ್ದಾಳಿ

Webdunia
ಸೋಮವಾರ, 5 ಏಪ್ರಿಲ್ 2021 (12:21 IST)
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಎಸ್ ಐಟಿ ಹಾಗೂ ಸರ್ಕಾರದ ವಿರುದ್ಧ  ಟ್ವೀಟರ್ ನಲ್ಲಿ ಕಾಂಗ್ರೆಸ್ ಘಟಕ  ವಾಗ್ದಾಳಿ ನಡೆಸಿದ್ದಾರೆ.

ಯುವತಿಯನ್ನು ಆರೋಪಿಯಂತೆ ವಿಚಾರಣೆ ನಡೆಸಲಾಗ್ತಿದೆ. ಅತ್ಯಾಚಾರ ಆರೋಪಿಗೆ ನೆಪ ಮಾತ್ರಕ್ಕೆ ವಿಚಾರಣೆ. ರಮೇಶ್ ಗೆ ಅನಾರೋಗ್ಯವೋ? ತಲೆಮರೆಸಿಕೊಳ್ಳುವ ತಂತ್ರವೋ? ಪೊಲೀಸರು ಆರೋಪಿ ತಲೆಮರೆಸಿಕೊಳ್ಳುವ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಎಂದು ಆರೋಪಿಸಿದ್ದಾರೆ.

ಅಲ್ಲದೇ  ಆರೋಪಿಯನ್ನು ವಿಚಾರಣೆಗೆ ಕರೆಸಿ ಹಿಂಬಾಗಿಲಿನಿಂದ ಕಳಿಸ್ತಾರೆ.  ಸಂತ್ರಸ್ತೆಗೆ ವಿಶ್ರಾಂತಿಯೂ ನೀಡದೆ ಸತತ ವಿಚಾರಣೆ  ನಡೆಸುತ್ತಿದ್ದಾರೆ. ಸಂತ್ರಸ್ತೆ ದೂರಿನಲ್ಲಿ ಆರೋಪಿ ಹೆಸರು ನೇರವಾಗಿ ಉಲ್ಲೇಖವಿದೆ. ಆದರೂ ಬಂಧನವಿಲ್ಲ, ಸಮರ್ಪಕ ವಿಚಾರಣೆಯೂ ಇಲ್ಲ. ಸಾಕ್ಷ್ಯ ನಾಶಕ್ಕೆ ಸಾಕಷ್ಟು ಸಮಯ ಬೇಕಿತ್ತೋ ಏನೋ! ಎಂದು ಅವರು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments