Webdunia - Bharat's app for daily news and videos

Install App

ಬಿಜೆಪಿ ಕ್ಯಾಂಪ್ ನಲ್ಲಿ ರಮೇಶ ಜಾರಕಿಹೊಳಿ ಪ್ರತ್ಯಕ್ಷ

Webdunia
ಶನಿವಾರ, 25 ಮೇ 2019 (17:35 IST)
ಲೋಕಸಮರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವ ಬೆನ್ನಲ್ಲೇ ಇದೀಗ ರಮೇಶ್ ಜಾರಕಿಹೊಳಿ ಕಮಲ ಪಾಳೆಯದಲ್ಲಿ ಕಾಣಿಸಿಕೊಂಡಿದ್ದಾರೆ.

ಗೋಕಾಕ ಸಾಹುಕಾರ್ ಪೋಟೋ ಫುಲ್ ವೈರಲ್ ಆಗಿದೆ. ಬಿಜೆಪಿ ಸಂಸದ ಉಮೇಶ ಜಾಧವ್ ಗೆ ರಮೇಶ್ ಅಭಿನಂದನೆ ಸಲ್ಲಿಸಿದ್ದಾರೆ. ಪುಷ್ಪಗುಚ್ಛ ನೀಡಿ ರಮೇಶ ಜಾರಕಿಹೊಳಿ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ.

ಪೋಟೋದಲ್ಲಿ ಉಮೇಶ ಜಾಧವ್, ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಂಡಿದ್ದಾರೆ ರಮೇಶ ಜಾರಕಿಹೊಳಿ.
ರಮೇಶ್ ಜಾರಕಿಹೊಳಿ ಕೇಸರಿ ಪಾಳೆಯದಲ್ಲಿ ಸಕ್ರಿಯ ಎಂಬುದಕ್ಕೆ ಈ ಪೋಟೋ ಸಾಕ್ಷಿಯಾಗುತ್ತಿದೆ. ದೋಸ್ತಿ ಸರ್ಕಾರಕ್ಕೆ ರಮೇಶ ಜಾರಕಿಹೊಳಿ ಶಾಕ್ ನೀಡಿದ್ದಾರೆ.

ತಮ್ಮ ನಿವಾಸದಲ್ಲಿ ಭೇಟಿಯಾದ ಡಾ.ಉಮೇಶ್ ಜಾಧವ್ ಮತ್ತು ಬಿಜೆಪಿ ನಾಯಕರ ಜೊತೆಗೆ ರಮೇಶ್ ಜಾರಕಿಹೋಳಿ ಮಾತುಕತೆ ನಡೆಸಿದ್ದಾರೆ.

ಮಾತುಕತೆ ಬಳಿಕ ಬಿಜೆಪಿ ಸಂಸದ ಜಾಧವ್ ರನ್ನು ಸನ್ಮಾನಿಸಿದ್ದಾರೆ ರಮೇಶ್ ಜಾರಕಿಹೋಳಿ. ಮಾಜಿ ಸಚಿವ ಸಿ. ಪಿ. ಯೋಗೇಶ್ವರ್, ಮಾಲಿಕಯ್ಯ ಗುತ್ತೇದಾರ್ ಇತರರಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments