Webdunia - Bharat's app for daily news and videos

Install App

ರಮೇಶ್ ರಾಸಲೀಲೆ ಯುವತಿಯ ಪತ್ತೆಗಾಗಿ ಪೊಲೀಸರ ತಲಾಶ್

Webdunia
ಭಾನುವಾರ, 7 ಮಾರ್ಚ್ 2021 (13:03 IST)
ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋದಲ್ಲಿದ್ದ ಯುವತಿಗಾಗಿ ಇದೀಗ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ತೀವ್ರ ತಲಾಶ್ ನಡೆಸುತ್ತಿದ್ದಾರೆ.

 
ರಮೇಶ್ ಜಾರಕಿಹೊಳಿ ಜೊತೆ ಇದ್ದ ಯುವತಿಯ ಬಗ್ಗೆ ದೂರುದಾರ ದಿನೇಶ್ ಕಲ್ಲಳ್ಳಿ ಸರಿಯಾದ ಮಾಹಿತಿ ನೀಡಿರಲಿಲ್ಲ. ಹಾಗಿದ್ದರೂ ಪೊಲೀಸರು ಯುವತಿಯ ವಿಳಾಸ ಪತ್ತೆ ಮಾಡಿದ್ದರು ಎನ್ನಲಾಗಿತ್ತು. ಆದರೂ ಇದುವರೆಗೆ ಯುವತಿ ಎಲ್ಲಿದ್ದಾಳೆಂಬುದು ಪೊಲೀಸರಿಗೆ ಗೊತ್ತಾಗಿಲ್ಲ.

ಹೀಗಾಗಿ ನಗರದ ಪಿ.ಜಿ.ಗಳಲ್ಲಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ವಿಡಿಯೋದಲ್ಲಿದ್ದ ಯುವತಿಯ ಹೇಳಿಕೆಯಾಧರಿಸಿಯೇ ರಮೇಶ್ ಜಾರಕಿಹೊಳಿ ಭವಿಷ್ಯ ನಿಂತಿದೆ. ಹೀಗಾಗಿ ಯುವತಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಇದುವರೆಗೆ ಆಕೆ ಖುದ್ದಾಗಿ ದೂರು ಕೊಟ್ಟಿಲ್ಲ. ಆಕೆಯ ಪರವಾಗಿ ದಿನೇಶ್ ಕಲ್ಲಳ್ಳಿ ದೂರು ನೀಡಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments