Webdunia - Bharat's app for daily news and videos

Install App

ಜಾರಕಿಹೊಳಿ ಸಿಡಿ ಕೇಸ್; ಡಿಕೆಶಿ ಹೆಸರು ಹೇಳದೆಯೇ ಪರೋಕ್ಷವಾಗಿ ಟ್ವೀಟ್ ಮೂಲಕ ಟಾಂಗ್ ಕೊಟ್ಟ ಬಿಜೆಪಿ

Webdunia
ಮಂಗಳವಾರ, 16 ಮಾರ್ಚ್ 2021 (13:24 IST)
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಬಗ್ಗೆ ಬಿಜೆಪಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಡಿ.ಕೆ.ಶಿವಕುಮಾರ್ ಹೆಸರು ಹೇಳದೆಯೇ ಪರೋಕ್ಷವಾಗಿ ಟ್ವೀಟ್ ಮೂಲಕ ಟಾಂಗ್ ನೀಡಿದೆ.

ಸಿಡಿ ಹಿಂದೆ ಮಹಾನಾಯಕನ ಕೈವಾಡ ಎಂಬ ಸುದ್ದಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ ಬಿಜೆಪಿ,  ಜೈಲಿಂದ ಹೊರಗಡೆ ಬಂದಿರುವವನ ಕೈವಾಡ. ಭ್ರಷ್ಟಚಾರ ಆರೋಪಿ ಮಹಾ ನಾಯಕನ ಕೈವಾಡ ಇದೆ.

ಆ ಮಹಾನಾಯಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ. ತನ್ನನ್ನು ಸಿಲುಕಿಸುವ ಕುತಂತ್ರ ಎಂದಿದ್ದಾರೆ ಎಂದು ಡಿಕೆ ಶಿವಕುಮಾರ್ ಹೆಸರು ಹೇಳದೇ ಬೊಟ್ಟು ಮಾಡಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CT Ravi: ಭಯೋತ್ಪಾದಕರು ಹುಟ್ಟುತ್ತಿರುವುದು ಮದರಸಾಗಳಿಂದಲಾ, ಗುರುಕುಲದಿಂದಲಾ: ಸಿಟಿ ರವಿ

COVID19: ಕೊರೋನಾ ಪ್ರಕರಣ ಹೆಚ್ಚಳ ಹಿನ್ನಲೆಯಲ್ಲಿ ಶಾಲೆಗಳಿಗೆ ಮಹತ್ವದ ಸೂಚನೆ

Gold price today: ಚಿನ್ನ ಖರೀದಿದಾರರಿಗೆ ಸಮಾಧಾನಕರ ಸುದ್ದಿ

DK Shivakumar: ಹೊಟ್ಟೆ ಬಟ್ಟೆಗೆ ನಮ್ಮತ್ರ ಬರ್ತಾರೆ ಎಂದಿದ್ದ ಡಿಕೆ ಶಿವಕುಮಾರ್: ಯಾವಾಗ ಬಂದಿದ್ವಿ ಹೇಳಿ ಎಂದ ಮಂಗಳೂರಿಗರು

Kamal Hassan: ಕಮಲ್ ಹಾಸನ್ ಸಿನಿಮಾ ರಿಲೀಸ್ ಮಾಡಿದ್ರೆ ಥಿಯೇಟರ್ ಗೆ ಬೆಂಕಿ ಬೀಳುತ್ತೆ: ನಾರಾಯಗೌಡ ಎಚ್ಚರಿಕೆ

ಮುಂದಿನ ಸುದ್ದಿ
Show comments