Webdunia - Bharat's app for daily news and videos

Install App

ಜಾರಕಿಹೊಳಿ ಸಿಡಿ ಕೇಸ್; ಡಿಕೆಶಿ ಹೆಸರು ಹೇಳದೆಯೇ ಪರೋಕ್ಷವಾಗಿ ಟ್ವೀಟ್ ಮೂಲಕ ಟಾಂಗ್ ಕೊಟ್ಟ ಬಿಜೆಪಿ

Webdunia
ಮಂಗಳವಾರ, 16 ಮಾರ್ಚ್ 2021 (13:24 IST)
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಬಗ್ಗೆ ಬಿಜೆಪಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಡಿ.ಕೆ.ಶಿವಕುಮಾರ್ ಹೆಸರು ಹೇಳದೆಯೇ ಪರೋಕ್ಷವಾಗಿ ಟ್ವೀಟ್ ಮೂಲಕ ಟಾಂಗ್ ನೀಡಿದೆ.

ಸಿಡಿ ಹಿಂದೆ ಮಹಾನಾಯಕನ ಕೈವಾಡ ಎಂಬ ಸುದ್ದಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ ಬಿಜೆಪಿ,  ಜೈಲಿಂದ ಹೊರಗಡೆ ಬಂದಿರುವವನ ಕೈವಾಡ. ಭ್ರಷ್ಟಚಾರ ಆರೋಪಿ ಮಹಾ ನಾಯಕನ ಕೈವಾಡ ಇದೆ.

ಆ ಮಹಾನಾಯಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ. ತನ್ನನ್ನು ಸಿಲುಕಿಸುವ ಕುತಂತ್ರ ಎಂದಿದ್ದಾರೆ ಎಂದು ಡಿಕೆ ಶಿವಕುಮಾರ್ ಹೆಸರು ಹೇಳದೇ ಬೊಟ್ಟು ಮಾಡಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಪರಿಶುದ್ಧ ಚಿನ್ನದ ದರ ಇಂದು ಹೊಸ ದಾಖಲೆ

ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಇಂದಾದ್ರೂ ಸಿಗ್ತಾರಾ ರಾಹುಲ್ ಗಾಂಧಿ

ಟ್ಯಾಕ್ಸ್ ಹಾಕಿದ್ದು ನಾವಲ್ಲ ಅಂತಿದ್ದ ಕಾಂಗ್ರೆಸ್ ಸರ್ಕಾರ ತಾನೇ ಒಪ್ಪಿಕೊಂಡಿದೆ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments