Webdunia - Bharat's app for daily news and videos

Install App

ಮುಖ್ಯ ನ್ಯಾಯಮೂರ್ತಿಗೆ ಈಮೇಲ್ ಮಾಡಿದ ಸಿಡಿ ಲೇಡಿ

Webdunia
ಸೋಮವಾರ, 29 ಮಾರ್ಚ್ 2021 (09:36 IST)
ಬೆಂಗಳೂರು: ರಮೇಶ್ ಜಾರಕಿಹೊಳಿ ಪ್ರಕರಣದ ಸಿಡಿ ಲೇಡಿ ಈಗ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೇ ರಕ್ಷಣೆ ಕೋರಿ ಈಮೇಲ್ ಮಾಡಿದ್ದಾಳೆ.


ಇದುವರೆಗೂ ಎಸ್ ಐಟಿ ಅಧಿಕಾರಿಗಳಿಗೆ ಆಕೆಯನ್ನು ಪತ್ತೆ ಮಾಡಲಾಗಿಲ್ಲ. ಆದರೆ ಯುವತಿ ಮಾತ್ರ ವಿಡಿಯೋ ಸಂದೇಶಗಳನ್ನು ನೀಡುತ್ತಿದ್ದಾಳೆ. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ನ್ಯಾಯಮೂರ್ತಿಗಳಿಗೇ ಈಮೇಲ್ ಮಾಡಿ ತನಗೆ ರಕ್ಷಣೆ ಕೋರಿದ್ದಾಳೆ.

ರಮೇಶ್ ಜಾರಕಿಹೊಳಿ ಪ್ರಭಾವಿ ಶಾಸಕರು. ನನ್ನ ತಂದೆ-ತಾಯಿಗೆ ಬೆದರಿಕೆ ಹಾಕಿದ್ದಾರೆ. ನನಗೂ ಪ್ರಾಣ ಬೆದರಿಕೆಯಿದೆ. ಹೀಗಾಗಿ ನನಗೆ ಮತ್ತು ನನ್ನ ಪೋಷಕರಿಗೆ ರಕ್ಷಣೆ ನೀಡಬೇಕು ಎಂದು ಈಮೇಲ್ ನಲ್ಲಿ ಹೇಳಿದ್ದಾಳೆ.  ನನ್ನ ಪೋಷಕರಿಗೆ ಒತ್ತಡ ಹಾಕಿ ಕಿಡ್ನ್ಯಾಪ್ ಕೇಸ್ ಹಾಕಿಸಿದ್ದಾರೆ. ಡಿವೈಎಸ್ ಪಿ ಕಟ್ಟಿಮನಿ ನಮ್ಮ ಕುಟುಂಬದ ಮೇಲೆ ಒತ್ತಡ ಹಾಕುತ್ತಿದ್ದಾರೆ.  ಅವರು ರಮೇಶ್ ಜಾರಕಿಹೊಳಿ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ಕ್ಷಣದಲ್ಲೂ ರಮೇಶ್ ಜಾರಕಿಹೊಳಿ ನನ್ನನ್ನು ಕೊಲ್ಲಬಹುದು. ಹೀಗಾಗಿ ನಮಗೆ ರಕ್ಷಣೆ ಬೇಕು’ ಎಂದು ಯುವತಿ ಈಮೇಲ್ ನಲ್ಲಿ ಪ್ರಸ್ತಾಪಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments