Select Your Language

Notifications

webdunia
webdunia
webdunia
webdunia

ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು

ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು
bangalore , ಸೋಮವಾರ, 13 ಮಾರ್ಚ್ 2023 (15:00 IST)
ಧೃವ ನಾರಾಯಣ ಪುತ್ರನಿಗೆ ಟಿಕೇಟ್ ನೀಡುವ ವಿಚಾರವಾಗಿ ಡಿಕೆ ಶಿವಕುಮಾರ್ ಮಾತನಾಡಿದ್ದು,ಧೃವನಾರಾಯಣ ನಮ್ಮ ಆಸ್ತಿ, ಅವರ ಬಗ್ಗೆ ಎಐಸಿಸಿ ಅಧ್ಯಕ್ಷರಿಗೆ ಚೆನ್ನಾಗಿ ಗೊತ್ತಿದೆ.ಅವರ ಸಾವಿಗೆ ನ್ಯಾಯ ಒದಗಿಸುವ ಕೆಲಸ ನಾವು ಮಾಡೇ ಮಾಡ್ತೇವೆ ಎಂದು ಹೇಳಿದ್ರು.

ಅಲ್ಲದೆ ನಿಮ್ಹಾನ್ಸ್ ಅಭ್ಯರ್ಥಿಗಳ ಬಗ್ಗೆ ನಾನು ಈಗ ಮಾತಾಡಲ್ಲ.ಹಾಸ್ಪಿಟಲ್ ಅಭ್ಯರ್ಥಿಗಳ ಬಗ್ಗೆಯೂ ನಾನು ಮಾತಾಡಲ್ಲ ಎಂದು ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿರಾ ಕ್ಯಾಂಟೀನ್ ಮುಚ್ಚುವ ಕ್ರಮ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ