Webdunia - Bharat's app for daily news and videos

Install App

ಮತ್ತೆ ರಮೇಶ್ ಜಾರಕಿಹೊಳಿ ಮುಂಬೈಗೆ

Webdunia
ಸೋಮವಾರ, 28 ಜೂನ್ 2021 (16:09 IST)
ಬೆಂಗಳೂರು: ಸ್ವಪಕ್ಷೀಯರೇ ತಮ್ಮ ವಿರುದ್ಧ ಮಸಲತ್ತು ಮಾಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಮುಂಬೈಗೆ ಪ್ರಯಾಣ ಬೆಳೆಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

 

ಬಿಜೆಪಿಗೆ ಸೇರ್ಪಡೆಯಾಗಲು ಪ್ರಮುಖ ಕಾರಣರಾಗಿದ್ದ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ರನ್ನು ಮೊನ್ನೆಯಷ್ಟೇ ಭೇಟಿಯಾಗಿದ್ದ ರಮೇಶ್ ಜಾರಕಿಹೊಳಿ ಮಾತುಕತೆ ನಡೆಸಿದ್ದರು. ಇದೀಗ ಮತ್ತೆ ಮುಂಬೈಗೆ ತೆರಳುತ್ತಿದ್ದು, ಮತ್ತೊಮ್ಮೆ ಫಡ್ನವಿಸ್ ಜೊತೆ ಮಾತುಕತೆ ನಡೆಸುತ್ತಾರೆ ಎನ್ನಲಾಗಿದೆ.

ಇನ್ನು, ಅಗತ್ಯಬಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲೂ ಸಿದ್ಧ ಎಂದು ರಮೇಶ್ ಜಾರಕಿಹೊಳಿ ಈ ಮೊದಲು ಹೇಳಿದ್ದರು. ಹೀಗಾಗಿ ಅವರ ಮುಂಬೈ ಭೇಟಿ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments