Webdunia - Bharat's app for daily news and videos

Install App

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ರಮೇಶ್ ಜಾರಕಿಹೊಳಿ

Webdunia
ಸೋಮವಾರ, 30 ಡಿಸೆಂಬರ್ 2019 (09:52 IST)
ಬೆಳಗಾವಿ : ಬೆಳಗಾವಿ ಗ್ರಾಮೀಣ ಶಾಸಕರನ್ನ ಗೆಲ್ಲಿಸಿದ್ದು ನನ್ನ ತಪ್ಪು ಎಂದು ಶಾಸಕ ರಮೇಶ್ ಜಾರಕಿಹೊಳಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಹೇಳದೆ ವಾಗ್ದಾಳಿ ನಡೆಸಿದ್ದಾರೆ.



ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ್ಳೆಯ ಸಂಸ್ಕೃತಿಯ ಹೆಣ್ಣುಮಗಳೆಂದು ನಾನು ಗೆಲ್ಲಿಸಿದೆ. ಅವರನ್ನು ಗೆಲ್ಲಿಸಿದ ತಪ್ಪಿಗೆ ನಾನು ಜನರಲ್ಲಿ ಕ್ಷಮೆ ಕೇಳುತ್ತೇನೆ. ಇನ್ಮುಂದೆ ಈ ರೀತಿಯಾಗಬಾರದು. ಮರಾಠಿ ಸಮುದಾಯದ ಮುಖಂಡರೆಲ್ಲರೂ ಒಂದಾಗಬೇಕು ಎಂದು ಕರೆ ನೀಡಿದ್ದಾರೆ.


ಹಾಗೇ ನಿವೆಲ್ಲಾ ಒಂದಾಗಿ ನಿಮ್ಮಲ್ಲಿ ಒಬ್ಬರು ಮುಂದಿನ ಚುನಾವಣೆಯಲ್ಲಿ ನಿಲ್ಲಿ. ಯಾರು ಸ್ಪರ್ಧೆ ಮಾಡುತ್ತಾರೋ ಅವರ ಪರ ನಾನಿರುತ್ತೇನೆ. ನನ್ನ ಕಡೆಯಿಂದ ಎಲೆಕ್ಷನ್ ಫಂಡ್ 5 ಕೋಟಿ ಕೊಡುತ್ತೇನೆ. ಉಳಿದ ಸಮುದಾಯದ ಜವಾಬ್ದಾರಿ ನಾನು ತೆಗೆದುಕೊಳ್ಳುತ್ತೇನೆ. ಮುಂದಿನ ಬಾರಿ ಬೆಳಗಾವಿ ಗ್ರಾಮೀಣ, ಯಮಕನಮರಡಿ, ಖಾನಾಪುರದಲ್ಲಿ ಬಜೆಪಿ ಗೆಲ್ಲಿಸುವ  ಜವಾಬ್ದಾರಿ ನನ್ನದು ಎಂದು ಭಾಷಣದುದ್ದಕ್ಕೂ ಜಾರಕಿಹೊಳಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಹೇಳದೆ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments