ಷಡ್ಯಂತ್ರಕ್ಕೆ ರಮೇಶ್ ಜಾರಕಿಹೊಳಿ ಬಲಿಯಾಗಿದ್ದಾರೆ : ರೇಣುಕಾಚಾರ್ಯ

Webdunia
ಮಂಗಳವಾರ, 31 ಜನವರಿ 2023 (14:30 IST)
ದಾವಣಗೆರೆ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ಶಾಸಕ ರೇಣುಕಾಚಾರ್ಯ ಬ್ಯಾಟಿಂಗ್ ಮಾಡಿದ್ದಾರೆ. ರಮೇಶ್ ಜಾರಕಿಹೊಳಿಯನ್ನು ಬಲಿಪಶು ಮಾಡಲಾಗಿದೆ. ಕಾಂಗ್ರೆಸ್ ಷಡ್ಯಂತ್ರಕ್ಕೆ ರಮೇಶ್ ಜಾರಕಿಹೊಳಿ ಬಲಿಯಾಗಿದ್ದಾರೆ ಎಂದರು.

ಹೊನ್ನಾಳಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಕೂಡ ಷಡ್ಯಂತ್ರ ಮಾಡಿದ್ರು. ಆದರೆ ಈಶ್ವರಪ್ಪ, ರಮೇಶ್ ಇಬ್ಬರೂ ಸದೃಢರಾಗಿದ್ದಾರೆ ಎಂದು ಹೇಳಿದರು.

ರಮೇಶ್ ಜಾರಕಿಹೊಳಿ ಆಡಿಯೋ ರಿಲೀಸ್ ವಿಚಾರದ ಕುರಿತು ಮಾತನಾಡಿ, ಡಿಕೆಶಿ ಅವರನ್ನು ನಾವು ಮುಗಿಸೋದಲ್ಲ, ಕಾಂಗ್ರೆಸ್ ಮುಖಂಡರೇ ರಾಜಕೀಯವಾಗಿ ಮುಗಿಸುತ್ತಾರೆ. ಕನಕಪುರ, ಸಾತನೂರು ಜನ ರಾಜಕೀಯವಾಗಿ ಮುಗಿಸುತ್ತಾರೆ. ಕಾಂಗ್ರೆಸ್ ನಲ್ಲೇ ಸಿಎಂ ಗದ್ದಿಗೆಗೆ ಪೈಪೋಟಿ ಮಾಡುತ್ತಿದ್ದಾರೆ.

ಸಿಎಂ ಅಭ್ಯರ್ಥಿಗಳು ಕ್ಯೂ ನಿಂತಿದ್ದಾರೆ. ಕಾಂಗ್ರೆಸ್ ಗೆ ತಾಕತ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಣೆ ಮಾಡಿ ಚುನಾವಣೆಗೆ ಬರಲಿ ಎಂದು ಸವಾಲೆಸೆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments