Webdunia - Bharat's app for daily news and videos

Install App

ರಮೇಶ್ ಪರ ವಕೀಲರಿಂದ ಸಿಡಿ ಲೇಡಿ ವಿರುದ್ಧ ಆರೋಪ

Webdunia
ಸೋಮವಾರ, 5 ಏಪ್ರಿಲ್ 2021 (09:59 IST)
ಬೆಂಗಳೂರು: ಎಸ್ ಐಟಿ ತನಿಖಾಧಿಕಾರಿಗಳು ರಾಜಕೀಯ ಪ್ರಭಾವಕ್ಕೊಳಗಾಗಿದ್ದಾರೆ ಎಂಬ ಸಿಡಿ ಲೇಡಿಯ ಆರೋಪಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಪರ ವಕೀಲರು ತಿರುಗೇಟು ನೀಡಿದ್ದಾರೆ.


ಎಸ್ ಐಟಿ ಪರ ಯುವತಿ ಪರ ವಕೀಲರು ಒತ್ತಡ ಹೇರುವ ಯತ್ನ ನಡೆಸುತ್ತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಪರ ವಕೀಲ ಶ್ಯಾಮ್ ಸುಂದರ್ ಆರೋಪಿಸಿದ್ದಾರೆ.

ಇಂದು ಯುವತಿ ಮತ್ತು ರಮೇಶ್ ಜಾರಕಿಹೊಳಿಗೆ ಎಸ್ ಐಟಿ ತಂಡ ತನಿಖೆಗೆ ಬರುವಂತೆ ಸೂಚನೆ ನೀಡಿತ್ತು. ಅದರ ಬೆನ್ನಲ್ಲೇ ಎರಡೂ ಪಾರ್ಟಿಗಳೂ ಆರೋಪ-ಪ್ರತ್ಯಾರೋಪ ಮಾಡುತ್ತಿದ್ದಾರೆ. ಎಸ್ ಐಟಿ ಮೇಲೆ ನಮ್ಮ ಕಕ್ಷಿದಾರರು ಅವರ ಪ್ರಭಾವ ಬೀರಿ ಒತ್ತಡ ಹೇರುತ್ತಿದ್ದಾರೆ ಎಂಬುದು ಸುಳ್ಳು ಆರೋಪ ಎಂದಿರುವ ರಮೇಶ್ ಪರ ವಕೀಲರು ಬದಲಾಗಿ ಯುವತಿ ಪರ ವಕೀಲರ ಮೇಲೆಯೇ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments