Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿ ರಾಜೀನಾಮೆ; ನೋ ಪ್ರಾಬ್ಲಂ ಎಂದ ಕೆಪಿಸಿಸಿ ಅಧ್ಯಕ್ಷ!

Webdunia
ಮಂಗಳವಾರ, 23 ಏಪ್ರಿಲ್ 2019 (16:48 IST)
ರಮೇಶ್ ಜಾರಕಿಹೊಳಿ ರಾಜೀನಾಮೆ ಹೇಳಿಕೆ ವಿಚಾರ ಅವರ ವೈಯುಕ್ತಿಕ ತೀರ್ಮಾನವಾಗಿದೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ರಮೇಶ್ ಅವರು ಯಾವ ನಿರ್ಧಾರ ಬೇಕಾದರೂ ತೆಗೆದುಕೊಳ್ಳಬಹುದು. ಅವರನ್ನ ಹಲವು ಬಾರಿ ಮನವೊಲಿಸುವ ಪ್ರಯತ್ನ ಮಾಡಿದ್ದೇವು. ಚುನಾವಣೆ ರಿಸಲ್ಟ್ ಬರಲಿ, ಮುಂದೆ ನೋಡೋಣ ಎಂದರು.

ಅವರು ಒಂದೊಂದು ದಿನ ಒಂದೊಂದು ಹೇಳಿಕೆ ನೀಡ್ತಾರೆ. ಅವರು ಅಂತಿಮ ತೀರ್ಮಾನ ತೆಗೆದುಕೊಳ್ಳಲಿ ಅಂತ ಪರೋಕ್ಷವಾಗಿ ರಾಜೀನಾಮೆ ಕೊಟ್ಟರೆ ತೊಂದರೆಯಿಲ್ಲವೆಂದು ದಿನೇಶ್ ಹೇಳಿದ್ದಾರೆ.

ಕೇಂದ್ರದಲ್ಲಿ ಹೊಸ ಸರ್ಕಾರ ಬರಲಿದೆ. ಆಗ ಆಪರೇಷನ್ ಕಮಲವೂ ಬಿದ್ದು ಹೋಗಲಿದೆ. ಬಿಜೆಪಿ ಬಲವೂ ಕುಗ್ಗಿಹೋಗಲಿದೆ. ಬಿಜೆಪಿಯವರು ಹಲವರು ಕಾಂಗ್ರೆಸ್ ಗೆ ಬರಲು ಕಾಯುತ್ತಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ತ ಆರ್ಥಿಕತೆ ಎಂದು ರಷ್ಯಾ, ಭಾರತಕ್ಕೆ ನಿಂದಿಸಿ ಈಗ ರಷ್ಯಾಕ್ಕೇ ಹೊರಟ ಡೊನಾಲ್ಡ್ ಟ್ರಂಪ್

ಡೊನಾಲ್ಡ್ ಟ್ರಂಪ್ ಹೀಗೇ ಮಾಡ್ತಿದ್ದರೆ ಭಾರತಕ್ಕೆ ಇದೊಂದೇ ದಾರಿ ಉಳಿಯೋದು

ಧರ್ಮಸ್ಥಳ ಗಲಾಟೆ: ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟೆಣ್ಣನವರ್, ಸಮೀರ್ ವಿರುದ್ಧ ಕೇಸ್

ಭಾರತಕ್ಕೆ ಟ್ರಂಪ್ ಸುಂಕ: ಮೋದಿ ಬೆಂಬಲಿಸಿದ್ದಕ್ಕೆ ಸರಿಯಾಗಿಯೇ ಮಾಡಿದ್ರು ಎಂದ ನೆಟ್ಟಿಗರು

ಇಂದಿನಿಂದ ಲಾಲ್ ಭಾಗ್ ಗೆ ಭೇಟಿ ನೀಡಲು ಬೆಸ್ಟ್ ಟೈಂ: ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments