Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿ ಪುತ್ರ ರಾಜಕೀಯಕ್ಕೆ ಎಂಟ್ರಿ

Webdunia
ಶನಿವಾರ, 27 ಏಪ್ರಿಲ್ 2019 (17:40 IST)
ಬೆಳಗಾವಿ ಜಿಲ್ಲಾ ರಾಜಕೀಯದಲ್ಲಿ ಜಾರಕಿಹೊಳಿ ಮನೆತನದ ಎರಡನೇಯ ಕುಡಿ ರಾಜಕಿಯಕ್ಕೆ ಎಂಟ್ರಿ ಪಡೆದುಕೊಂಡಂತಾಗಿದೆ. 
ಬೆಳಗಾವಿಯ ಕೆ ಎಮ್ ಎಫ್ ನ ನಿರ್ದೆಶಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.  

14 ನಿರ್ದೆಶಕರ ಸ್ಥಾನಗಳ ಪೈಕಿ, ಏಪ್ರಿಲ್ 21 ರಂದು ಜಿಲ್ಲಾ ಹಾಲು ಒಕ್ಕೂಟದ ಚುಣಾವಣೆ ನಡೆದಿತ್ತು. ಚುಣಾವಣೆಯಲ್ಲಿ ರಮೇಶ್ ಜಾರಕಿಹೋಳಿ ಪುತ್ರ ಅಮರ ಜಾರಕಿಹೊಳಿ ಸೇರಿದಂತೆ 7 ನಿರ್ದೇಶಕರು ಅವಿರೋಧ ಆಯ್ಕೆಗೊಂಡಿದ್ದಾರೆ.

ಇನ್ನು ಉಳಿದ ಏಳು ಸ್ಥಾನಗಳಿಗೆ ಏಪ್ರಿಲ್ 28 ರಂದು‌ ಚುಣಾವಣೆ ನಡೆಯಲಿದೆ.

ಸರಕಾರದಿಂದ ಒಬ್ಬರು ಸದಸ್ಯರೂ ನಾಮ ನಿರ್ದೇಶಕರಾಗಿರುತ್ತಾರೆ. ಸಹಕಾರಿ ಇಲಾಖೆಯ ಉಪ ನಿಬಂಧಕರು, ರಾಜ್ಯ ಕೆ ಎಮ್ ಎಫ್ ನಿಂದ ಒಬ್ಬರು ನಿರ್ದೇಶಕರು, ಪಶುಸಂಗೋಪನಾ ನಿರ್ದೆಶಕರೊಬ್ಬರು  ಸೇರಿದಂತೆ 19 ಮತಗಳಿರುತ್ತವೆ.

ಸದ್ಯ ಕೆ ಎಮ್ ಎಫ್  ಅಧ್ಯಕ್ಷರಾಗಿ ವಿವೇಕರಾವ್ ಪಾಟೀಲ ಇದ್ದರು. ರಮೇಶ್ ಜಾರಕಿಹೊಳಿ ಪುತ್ರ ಅಮರ ಜಾರಕಿಹೊಳಿ ಕೆ ಎಮ್ ಎಫ್ ಗೆ ಆಯ್ಕೆ ಆಗುವ ಮುಖಾಂತರ ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರೆ.

ಸಹೋದರ ಬಾಲಚಂದ್ರ ಜಾರಕಿಹೊಳಿ ಅವರ ಸಹಾಯವನ್ನ ಪಡೆದುಕ್ಕೊಂಡು ಮಗನ ರಾಜಕೀಯಕ್ಕೆ ಎಂಟ್ರಿ ಮಾಡಿಸಿದ್ದಾರೆ ರಮೇಶ್ ಜಾರಕಿಹೊಳಿ .



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments