Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿ ಪುತ್ರ ರಾಜಕೀಯಕ್ಕೆ ಎಂಟ್ರಿ

Webdunia
ಶನಿವಾರ, 27 ಏಪ್ರಿಲ್ 2019 (17:40 IST)
ಬೆಳಗಾವಿ ಜಿಲ್ಲಾ ರಾಜಕೀಯದಲ್ಲಿ ಜಾರಕಿಹೊಳಿ ಮನೆತನದ ಎರಡನೇಯ ಕುಡಿ ರಾಜಕಿಯಕ್ಕೆ ಎಂಟ್ರಿ ಪಡೆದುಕೊಂಡಂತಾಗಿದೆ. 
ಬೆಳಗಾವಿಯ ಕೆ ಎಮ್ ಎಫ್ ನ ನಿರ್ದೆಶಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.  

14 ನಿರ್ದೆಶಕರ ಸ್ಥಾನಗಳ ಪೈಕಿ, ಏಪ್ರಿಲ್ 21 ರಂದು ಜಿಲ್ಲಾ ಹಾಲು ಒಕ್ಕೂಟದ ಚುಣಾವಣೆ ನಡೆದಿತ್ತು. ಚುಣಾವಣೆಯಲ್ಲಿ ರಮೇಶ್ ಜಾರಕಿಹೋಳಿ ಪುತ್ರ ಅಮರ ಜಾರಕಿಹೊಳಿ ಸೇರಿದಂತೆ 7 ನಿರ್ದೇಶಕರು ಅವಿರೋಧ ಆಯ್ಕೆಗೊಂಡಿದ್ದಾರೆ.

ಇನ್ನು ಉಳಿದ ಏಳು ಸ್ಥಾನಗಳಿಗೆ ಏಪ್ರಿಲ್ 28 ರಂದು‌ ಚುಣಾವಣೆ ನಡೆಯಲಿದೆ.

ಸರಕಾರದಿಂದ ಒಬ್ಬರು ಸದಸ್ಯರೂ ನಾಮ ನಿರ್ದೇಶಕರಾಗಿರುತ್ತಾರೆ. ಸಹಕಾರಿ ಇಲಾಖೆಯ ಉಪ ನಿಬಂಧಕರು, ರಾಜ್ಯ ಕೆ ಎಮ್ ಎಫ್ ನಿಂದ ಒಬ್ಬರು ನಿರ್ದೇಶಕರು, ಪಶುಸಂಗೋಪನಾ ನಿರ್ದೆಶಕರೊಬ್ಬರು  ಸೇರಿದಂತೆ 19 ಮತಗಳಿರುತ್ತವೆ.

ಸದ್ಯ ಕೆ ಎಮ್ ಎಫ್  ಅಧ್ಯಕ್ಷರಾಗಿ ವಿವೇಕರಾವ್ ಪಾಟೀಲ ಇದ್ದರು. ರಮೇಶ್ ಜಾರಕಿಹೊಳಿ ಪುತ್ರ ಅಮರ ಜಾರಕಿಹೊಳಿ ಕೆ ಎಮ್ ಎಫ್ ಗೆ ಆಯ್ಕೆ ಆಗುವ ಮುಖಾಂತರ ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರೆ.

ಸಹೋದರ ಬಾಲಚಂದ್ರ ಜಾರಕಿಹೊಳಿ ಅವರ ಸಹಾಯವನ್ನ ಪಡೆದುಕ್ಕೊಂಡು ಮಗನ ರಾಜಕೀಯಕ್ಕೆ ಎಂಟ್ರಿ ಮಾಡಿಸಿದ್ದಾರೆ ರಮೇಶ್ ಜಾರಕಿಹೊಳಿ .



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments