ಮತ್ತೆ ರಾಜೀನಾಮೆ ನೀಡುವ ಬಗ್ಗೆ ಮಾತನಾಡಿದ ರಮೇಶ್ ಜಾರಕಿಹೊಳಿ

Webdunia
ಗುರುವಾರ, 2 ಜನವರಿ 2020 (10:55 IST)
ಬೆಳಗಾವಿ : ಎಂಇಎಸ್ ಗೆ ನಾನು ಬೆಂಬಲ ನೀಡಿಲ್ಲ. ಈ ರೀತಿ ಹೇಳಿದ್ರೆ ನಾನು ರಾಜೀನಾಮೆ ನೀಡಲು ಸಿದ್ಧ ಎಂದು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.



ಈ ಬಗ್ಗೆ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರ ಮರಾಠಿಗರ ಸ್ವತ್ತು. 4 ದಿನಗಳ ಹಿಂದೆ ನೀಡಿದ್ದ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ. ರಾಜ್ಯದ ಒಂದಿಂಚು ಜಾಗವನ್ನೂ ಬಿಟ್ಟುಕೊಡಲು ಸಾಧ್ಯವಿಲ್ಲ. ಬಿಜೆಪಿಯಲ್ಲಿರುವ ಮರಾಠಿಗರು ಒಂದಾಗಿ ಎಂದು ಹೇಳಿದ್ದೇನೆ. ಮುಸ್ಲಿಂ ಸೇರಿ ಉಳಿದ ಸಮುದಾಯ ಒಗ್ಗೂಡಿಸ್ತೇನೆಂದಿದ್ದೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರದೀಪ್ ಈಶ್ವರ್ ಮೇಲಿನ ಚಪ್ಪಲಿ ಎಸೆತ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಬಹುಕೋಟಿ ವೈದ್ಯಕೀಯ ಹಗರಣ ಪ್ರಕರಣ: ದೆಹಲಿಯ ಮಾಜಿ ಉನ್ನತ ಆರೋಗ್ಯಾಧಿಕಾರಿ ಅರೆಸ್ಟ್‌

ಮದುವೆ ಮೆರವಣಿಗೆ ನೋಡುತ್ತಿದ್ದ ಹಾಗೇ ಖುಷಿ ತಾಳಲಾರದೆ ಈ ವಿದ್ಯಾರ್ಥಿ ಏನ್ ಮಾಡಿದ ನೋಡಿ, ಕ್ಯೂಟ್ ವಿಡಿಯೋ

ಮೊಹರಂ ದಿನ 15 ಸಾವಿರ ಜನರನ್ನು ಕೊಲ್ಲುವ ಮಹಾ ಸ್ಕೆಚ್ ಹಾಕಿದ್ದ ವ್ಯಕ್ತಿ ಅರೆಸ್ಟ್‌

ಪೊಲೀಸರ ಕಣ್ಣು ತಪ್ಪಿಸಲು ಮಹಿಳೆಯೊಬ್ಬರು ಮಾದಕ ವಸ್ತುವನ್ನು ಅಡಗಿಸಿಟ್ಟಿದ್ದೆಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments