Webdunia - Bharat's app for daily news and videos

Install App

ಡಿಕೆಶಿ ವಿರುದ್ಧ ಅವಾಚ್ಯ ಬಳಕೆ ಮಾಡಿ ವಿಷಾಧ ವ್ಯಕ್ತಪಡಿಸಿದ ರಮೇಶ್ ಜಾರಕಿಹೊಳಿ

Webdunia
ಭಾನುವಾರ, 28 ಮಾರ್ಚ್ 2021 (09:39 IST)
ಬೆಂಗಳೂರು: ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ವಿರುದ್ಧ ಪುರುಷತ್ವದ ಶಬ್ಧ ಬಳಸಿ ನಿಂದಿಸಿದ್ದಕ್ಕೆ ಶಾಸಕ ರಮೇಶ್ ಜಾರಕಿಹೊಳಿ ವಿಷಾಧ ವ್ಯಕ್ತಪಡಿಸಿದ್ದಾರೆ.


ಸಿಡಿ ಯುವತಿ ಡಿಕೆಶಿ ಸಹಾಯ ಪಡೆಯುವುದಾಗಿ ಹೇಳಿದ್ದ ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲೇ ರಮೇಶ್, ಡಿಕೆಶಿ ಪುರುಷನೇ ಅಲ್ಲ ಎಂದು ಅವಾಚ್ಯವಾಗಿ ಹೇಳಿದ್ದರು. ಈ ಹೇಳಿಕೆ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ರಮೇಶ್ ಜಾರಕಿಹೊಳಿ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದ್ದರು.

ಇದರ ಬೆನ್ನಲ್ಲೇ ಮತ್ತೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ ರಮೇಶ‍್ ಜಾರಕಿಹೊಳಿ ಇಂತಹ ಅವಾಚ್ಯ ಶಬ್ಧ ಬಳಸಬಾರದಿತ್ತು ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ. ಈ ಕೆಟ್ಟ ಶಬ್ಧವನ್ನು ವಾಪಸ್ ಪಡೆಯುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments