Webdunia - Bharat's app for daily news and videos

Install App

ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾ

Webdunia
ಮಂಗಳವಾರ, 6 ಏಪ್ರಿಲ್ 2021 (09:29 IST)
ಬೆಂಗಳೂರು: ಸಿಡಿ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಶಾಸಕ ರಮೇಶ್ ಜಾರಕಿಹೊಳಿಗೆ ಈಗ ಮತ್ತೊಂದು ಕಂಟಕ ಎದುರಾಗಿದೆ.

 

ಶಾಸಕ ರಮೇಶ್ ಜಾರಕಿಹೊಳಿ ಈಗ ಕೊರೋನಾದಿಂದ ಬಳಲುತ್ತಿರುವ ಸುದ್ದಿ ಬಂದಿದೆ. ಸದ್ಯಕ್ಕೆ ಅವರು ಗೋಕಾಕ್ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ನಾಲ್ಕು ದಿನ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಆದರೆ ಕಾಂಗ್ರೆಸ್ ಈ ಬಗ್ಗೆ ವ್ಯಂಗ್ಯ ಮಾಡಿದ್ದು, ಎಸ್ ಐಟಿ ತನಿಖೆಯಿಂದ ತಪ್ಪಿಸಿಕೊಳ್ಳಲು ಜಾರಕಿಹೊಳಿ ಈ ನಾಟಕವಾಡುತ್ತಿದ್ದಾರೆ ಎಂದಿದೆ. ನಿನ್ನೆ ಎಸ್ ಐಟಿ ರಮೇಶ್ ಜಾರಕಿಹೊಳಿಗೆ ವಿಚಾರಣೆಗೆ ಬುಲಾವ್ ನೀಡಿತ್ತು. ಆದರೆ ಅನಾರೋಗ್ಯದ ನೆಪವೊಡ್ಡಿ ಅವರು ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಇದೀಗ ಕೊರೋನಾ ಬಂದಿರುವ ಸುದ್ದಿ ಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments