ಬಿಜೆಪಿಯ ಮೂವರಿಂದ ದ್ರೋಹ: ರಮೇಶ್ ಜಾರಕಿಹೊಳಿ ಬಾಂಬ್

Webdunia
ಬುಧವಾರ, 30 ಜೂನ್ 2021 (15:28 IST)
ಬಿಜೆಪಿಯ ಮೂವರು ಶಾಸಕರಿಂದಲೇ ನನಗೆ ದ್ರೋಹ ಆಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಾಂಬ್ ಸಿಡಿಸಿದ್ದಾರೆ.
ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಳಗೆ ಬಿದ್ದವನ ಮೇಲೆ ಆಳಿಗೊಂದು ಕಲ್ಲು ಎಂಬಂತೆ ನನ್ನನ್ನು ತುಳಿಯಲು ನೋಡುತ್ತಿದ್ದಾರೆ. ನಮ್ಮ ಜೊತೆಗೆ ಇದ್ದು ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ಬಿಜೆಪಿಯ ಮೂವರು ಶಾಸಕರು ಮಾಡಿದ್ದಾರೆ ಎಂದರು.
 
ನನ್ನ ಜೊತೆಯಲ್ಲೇ ಇದ್ದು ದ್ವೇಷ ಸಾಧಿಸುತ್ತಿದ್ದಾರೆ. ನನಗೆ ದ್ರೋಹ ಮಾಡಿದವರು ಯಾರು ಎಂಬುದು ಬಹಿರಂಗಪಡಿಸುತ್ತೇನೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದವರ ಷಡ್ಯಂತ್ರ ಬಯಲು ಮಾಡುತ್ತೇನೆ. ಶೀಘ್ರದಲ್ಲೇ ಅವರ ಆಡಿಯೋ- ವೀಡಿಯೊವನ್ನು ಬಿಡುಗಡೆ ಮಾಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ಸವಾಲು ಹಾಕಿದರು.
 
ನನಗೆ ರಾತ್ರಿ 2 ಗಂಟೆಗೆ ಕರೆ ಬಂದಿದೆ. ಅವರ ಆಹ್ವಾನದ ಮೇರೆಗೆ ದೆಹಲಿಗೆ ಬಂದಿದ್ದೇನೆ. ನನ್ನ ದೆಹಲಿ ಭೇಟಿ ಅವರಿಗೆ ಶಾಕ್ ನೀಡಿದೆ. ಎಲ್ಲರಿಗೂ ಶಾಕ್ ಆಗಲಿದೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಸಲೀಲೆ ಕೇಸ್: ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್ ಮಾಡಿದ ಸರ್ಕಾರ

ದೆಹಲಿ ಮೆಟ್ರೋ ನಿಲ್ದಾಣದಲ್ಲೇ ಮೂತ್ರಿಸಿದ ವ್ಯಕ್ತಿ: ವಿಡಿಯೋ ವೈರಲ್

Karnataka Weather: ಇಂದು ಚಳಿ ಮತ್ತಷ್ಟು ಹೆಚ್ಚಾಗಲಿದೆ ಎಚ್ಚರ

₹25ಲಕ್ಷ ಲಂಚ ಪ್ರಕರಣ, ಅಬಕಾರಿ ಸಚಿವ ತಿಮ್ಮಾಪುರಗೆ ಢವಢವ

ಕರ್ನಾಟಕದಲ್ಲಿ ಎಲ್ಲರೂ ಕನ್ನಡ ಕಲಿಯಬೇಕು: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments