Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿ ಮತ್ತೆ ಸಚಿವರಾಗುತ್ತಾರೆ

ನಾರಾಯಣ ಗೌಡ

Webdunia
ಬುಧವಾರ, 30 ಜೂನ್ 2021 (16:05 IST)
ರಮೇಶ್ ಜಾರಕಿಹೊಳಿ ಮತ್ತೆ ಮಂತ್ರಿ ಆಗ್ತಾರೆ, ಅವರ ಪ್ರಕರಣ ಆದಷ್ಟು ಬೇಗ ಕ್ಲಿಯರ್ ಆಗುತ್ತೆ ಅಂತ ಸಚಿವ ನಾರಾಯಣಗೌಡ ಭರವಸೆ ವ್ಯಕ್ತಪಡಿಸಿದ್ದಾರೆ.
ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಅವರ ಬಗ್ಗೆ ನಮಗೆ ಗೌರವ ಇದೆ. ನಾವೆಲ್ಲರೂ ಜೊತೆಗಿದ್ದವರು ಎಂದರು.
ಕಾಂಗ್ರೆಸ್ ಪಕ್ಷದವರು ಸಿಎಂ ವಿಚಾರದಲ್ಲಿ ಹಗಲು ಕನಸು ಕಾಣುತ್ತಿದ್ದಾರೆ, ಚುನಾವಣೆಗೆ ಇನ್ನು 2 ವರ್ಷ ಬಾಕಿಯಿದೆ, ಆದರೆ ಈಗಲೇ ಅವರು ಸಿಎಂ ಕುರ್ಚಿಯ ಕನಸು ಕಾಣುತ್ತಿದ್ದಾರೆ ಎಂದು ಅವರು ಹೇಳಿದರು.
 
ರಾಜ್ಯದಲ್ಲಿ ಯಾವುದೇ ನಾಯಕತ್ವ ಬದಲಾವಣೆಯಿಲ್ಲ, 2 ವರ್ಷಗಳ ಕಾಲ ಯಡಿಯೂರಪ್ಪ ನವರೇ ಸಿಎಂ ಆಗಿ ಮುಂದುವರೆಯುತ್ತಾರೆ, ಅದರಲ್ಲಿ ಯಾವುದೇ ಬದಲಾವಣೆ ಇಲ್ಲ, ಮುಂದಿನ ಬಾರಿಯೂ 150 ಸೀಟ್ ಗೆಲ್ತೇವೆ, ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಕಸಿತ ಭಾರತದತ್ತ ದೇಶದ ಪಯಣ ರೂಪಿಸುವಲ್ಲಿ ಯುವಜನತೆಯ ಪಾತ್ರ ಮಹತ್ವದ್ದು: ಪ್ರಧಾನಿ ನರೇಂದ್ರ ಮೋದಿ

ಕಿರಣ್ ರಿಜಿಜು ಕಾಂಗ್ರೆಸ್‌ ಬಗ್ಗೆ ಹೆಚ್ಚು ಚಿಂತಿಸುವ ಅವಶ್ಯಕತೆಯಿಲ್ಲ: ಡಿಕೆ ಶಿವಕುಮಾರ್‌ ಟಾಂಗ್

ದೇಶದ ಸ್ವಾತಂತ್ರ್ಯಕ್ಕಾಗಿ ಬಿಜೆಪಿ ಆರ್‌ಎಸ್‌ಎಸ್‌ ಕೊಡುಗೆ ಶೂನ್ಯ: ಮಲ್ಲಿಕಾರ್ಜುನ ಖರ್ಗೆ

RSS ವಿರುದ್ಧ ಕ್ರಮದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ

ಬಿಡದಿ ಬೃಹತ್ ಪಾದಯಾತ್ರೆಯಲ್ಲಿ ಬಿಜೆಪಿ ಪಾಲ್ಗೊಳ್ಳುವಿಕೆ ಬಗ್ಗೆ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments