Webdunia - Bharat's app for daily news and videos

Install App

ಡಿಸಿಎಂ ಹುದ್ದೆ ಬಳಿಕ ಮತ್ತೊಂದು ಖಾತೆಗಾಗಿ ಪಟ್ಟುಹಿಡಿದ ರಮೇಶ್ ಜಾರಕಿಹೊಳಿ

Webdunia
ಮಂಗಳವಾರ, 17 ಡಿಸೆಂಬರ್ 2019 (11:06 IST)
ಬೆಂಗಳೂರು: ಉಪಚುನಾವಣೆಯ ಗೆಲುವಿನ ಬಳಿಕ ಇದೀಗ ಸಿಎಂ ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ವಿಸ್ತರಣೆ ಮಾಡುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ ಎನ್ನಲಾಗಿದೆ.



ಹೌದು. ಈ ಮೊದಲು 4ನೇ ಡಿಸಿಎಂ ಹುದ್ದೆಗಾಗಿ ರಮೇಶ್ ಜಾರಕಿಹೊಳಿ ಹಾಗೂ ಶ್ರೀರಾಮುಲು ಪಟ್ಟು ಹಿಡಿದಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರು ಗೊಂದಲಕ್ಕೀಡಾಗಿದ್ದರು. ಆದರೆ ಇದೀಗ ಪ್ರಮುಖ ಖಾತೆಯಾದ ಜಲಸಂಪನ್ಮೂಲ ಖಾತೆ ತಮಗೆ ನೀಡಬೇಕೆಂದು ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.


ಆದರೆ ರಮೇಶ್ ಜಾರಕಿಹೊಳಿಗೆ ಈ ಖಾತೆ ನೀಡಲು ಕೆಲವು ಬಿಜೆಪಿ ಶಾಸಕರು ವಿರೋಧ ವ್ಯಕ್ತಪಡಿಸಿದ್ದು, ಇದು ತುಂಬಾ ಜವಾಬ್ದಾರಿಯುತ ಖಾತೆಯಾಗಿದ್ದು, ಅಂತರ್ ರಾಜ್ಯ ಸಮಸ್ಯೆ ಬಂದಾಗ  ಅದನ್ನು ನಿರ್ವಹಿಸಲು ರಮೇಶ್ ಜಾರಕಿಹೊಳಿಗೆ ಕಷ್ಟವಾಗುತ್ತದೆ. ಹಾಗಾಗಿ ಈ ಖಾತೆ ನೀಡಬೇಡಿ ಎಂದು ಸಿಎಂ ಗೆ  ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಶಿವನ ಭಕ್ತ, ನಿಂದನೆಯನ್ನು ವಿಷದಂತೆ ನುಂಗುತ್ತೇನೆ: ನರೇಂದ್ರ ಮೋದಿ

ಯಾರಿಗೂ ತೊಂದರೆ ಕೊಡಲು ಬಯಸುವುದಿಲ್ಲ: ಮಾನಸಿಕ ಮಗನೊಂದಿಗೆ ತಾಯಿ ಆತ್ಮಹತ್ಯೆ

ಆಪರೇಷನ್ ಸಿಂಧೂರ್‌ ಸಮಯದಲ್ಲಿ ಕಾಂಗ್ರೆಸ್‌ ಪಾಕ್‌ ಸೇನಾ ಪರವಿತ್ತು: ಪ್ರಧಾನಿ ಮೋದಿ ಕಿಡಿ

ನೇಪಾಳ ಹಿಂಸಾಚಾರ: ದೇಶದ ಮೊದಲ ಮಹಿಳಾ ಪ್ರಧಾನಿಯಾದ ಸುಶೀಲಾ ಕರ್ಕಿ

ಬಿಜೆಪಿಯವರು ಖರ್ಗೆ ಸಾಹೇಬ್ರ ಬಗ್ಗೆ ಮಾತಾಡ್ತರಲ್ಲಾ, ಮೆಂಟಲ್ ಆಸ್ಪತ್ರೆಗೆ ಸೇರಿಸ್ತೀನಿ: ಪ್ರದೀಪ್ ಈಶ್ವರ್

ಮುಂದಿನ ಸುದ್ದಿ
Show comments