Daily Horoscope

ಡಿಸಿಎಂ ಹುದ್ದೆ ಬಳಿಕ ಮತ್ತೊಂದು ಖಾತೆಗಾಗಿ ಪಟ್ಟುಹಿಡಿದ ರಮೇಶ್ ಜಾರಕಿಹೊಳಿ

Webdunia
ಮಂಗಳವಾರ, 17 ಡಿಸೆಂಬರ್ 2019 (11:06 IST)
ಬೆಂಗಳೂರು: ಉಪಚುನಾವಣೆಯ ಗೆಲುವಿನ ಬಳಿಕ ಇದೀಗ ಸಿಎಂ ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ವಿಸ್ತರಣೆ ಮಾಡುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ ಎನ್ನಲಾಗಿದೆ.



ಹೌದು. ಈ ಮೊದಲು 4ನೇ ಡಿಸಿಎಂ ಹುದ್ದೆಗಾಗಿ ರಮೇಶ್ ಜಾರಕಿಹೊಳಿ ಹಾಗೂ ಶ್ರೀರಾಮುಲು ಪಟ್ಟು ಹಿಡಿದಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರು ಗೊಂದಲಕ್ಕೀಡಾಗಿದ್ದರು. ಆದರೆ ಇದೀಗ ಪ್ರಮುಖ ಖಾತೆಯಾದ ಜಲಸಂಪನ್ಮೂಲ ಖಾತೆ ತಮಗೆ ನೀಡಬೇಕೆಂದು ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.


ಆದರೆ ರಮೇಶ್ ಜಾರಕಿಹೊಳಿಗೆ ಈ ಖಾತೆ ನೀಡಲು ಕೆಲವು ಬಿಜೆಪಿ ಶಾಸಕರು ವಿರೋಧ ವ್ಯಕ್ತಪಡಿಸಿದ್ದು, ಇದು ತುಂಬಾ ಜವಾಬ್ದಾರಿಯುತ ಖಾತೆಯಾಗಿದ್ದು, ಅಂತರ್ ರಾಜ್ಯ ಸಮಸ್ಯೆ ಬಂದಾಗ  ಅದನ್ನು ನಿರ್ವಹಿಸಲು ರಮೇಶ್ ಜಾರಕಿಹೊಳಿಗೆ ಕಷ್ಟವಾಗುತ್ತದೆ. ಹಾಗಾಗಿ ಈ ಖಾತೆ ನೀಡಬೇಡಿ ಎಂದು ಸಿಎಂ ಗೆ  ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments