Webdunia - Bharat's app for daily news and videos

Install App

ರಮೇಶ ಜಿಗಜಿಣಗಿನೇ ಮತ್ತೆ ಗೆಲ್ತಾರೆ ಎಂದ ಬಿಎಸ್ವೈ

Webdunia
ಶನಿವಾರ, 23 ಫೆಬ್ರವರಿ 2019 (17:18 IST)
ಲೋಕಸಭಾ ಚುನಾವಣೆಯಲ್ಲಿ ಯಾರೇ ನಿಂತರೂ ಗೆಲುವು ಸಾಧಿಸ್ತಾರೆ. ರಮೇಶ ಜಿಗಜಿಣಗಿ ಕೇಂದ್ರ ಸಚಿವರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ವಿಜಯಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ B.S. ಯಡಿಯೂರಪ್ಪ ಹೇಳಿಕೆ ನೀಡಿದ್ದು, ಲೋಕಸಭಾ ಚುನಾವಣೆಯಲ್ಲಿ ಯಾರೇ ನಿಂತರೂ ಗೆಲುವು ಸಾಧಿಸ್ತಾರೆ. ವಿಜಯಪುರದಲ್ಲಿ ಮುಂದೆ ಕೂಡ ರಮೇಶ ಜಿಗಜಿಣಗಿ ಅವರಿಗೆ ಟಿಕೆಟ್ ಕೊಡ್ತಾರೆ. ರಮೇಶ ಜಿಗಜಿಣಗಿನೇ ಮತ್ತೆ ಗೆಲ್ಲುತ್ತಾರೆ ಎಂದರು. ರಮೇಶ ಜಿಗಜಿಣಗಿ 1 ಲಕ್ಷಕ್ಕೂ‌ ಹೆಚ್ಚಿನ ಮತಗಳ ಅಂತರದಿಂದ ಗೆದ್ದು ಬರುತ್ತಾರೆ ಎಂದರು.
ಇನ್ನು ಸಿಎಂ ನಾವು ಬೆಗ್ಗರ್ಸ್ ಅಲ್ಲ ಎಂದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ವಿ ಆರ್ ನಾಟ್ ಬೆಗ್ಗರ್ಸ್ ಅಂತಿದ್ದಾರೆ.

ಜೆಡಿಎಸ್ ಕಾಂಗ್ರೆಸ್ ಬಡಿದಾಟ ಕಚ್ಚಾಟ ಶುರುವಾಗಿದೆ. ಸಮ್ಮಿಶ್ರ ಸರ್ಕಾರದ ‌ಪಕ್ಷಗಳ ಹೊಂದಾಣಿಕೆ ಯಶಸ್ಸಾಗುವುದಿಲ್ಲ ಎಂದರು. ಲೋಕಸಭಾ ಚುನಾವಣೆಯಲ್ಲಿ 22‌ಕ್ಕೂ ಹೆಚ್ಚು ಸೀಟ್ ಗೆಲ್ಲುವ  ವಿಶ್ವಾಸವಿದೆ ಎಂದು ಯಡಿಯೂರಪ್ಪ ಹೇಳಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments