Webdunia - Bharat's app for daily news and videos

Install App

ಸಿದ್ದರಾಮಯ್ಯ ಪರ ರಮೇಶ್ ಕುಮಾರ ಬ್ಯಾಟಿಂಗ್

Webdunia
ಶನಿವಾರ, 3 ಆಗಸ್ಟ್ 2019 (17:00 IST)
ಮಾಜಿ ಸಿಎಂ ಸಿದ್ದರಾಮಯ್ಯ ಪರವಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ ಬ್ಯಾಟಿಂಗ್ ಮಾಡಿದ್ದಾರೆ.

ಕೋಲಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪರ ರಮೇಶ್ ಕುಮಾರ್ ಬ್ಯಾಟಿಂಗ್ ಮಾಡಿದ್ದು, ವಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಒಬ್ಬರೇ ಸೂಕ್ತ ವ್ಯಕ್ತಿ ಎಂದಿದ್ದಾರೆ.

ಸಿದ್ದರಾಮಯ್ಯ ಗಿಂತ ಯೋಗ್ಯ ನಾಯಕ ಪಕ್ಷದಲ್ಲಿ ನಮಗೆ ಸಿಗೋದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಒಬ್ಬರೇ ಅತ್ಯಂತ ಯೋಗ್ಯ ವ್ಯಕ್ತಿ ಎಂದಿದ್ದಾರೆ.

ಕೋಲಾರದ ಸುಗಟೂರು ಗ್ರಾಮದಲ್ಲಿ ಶಾಸಕ ರಮೇಶ್ ಕುಮಾರ್ ಹೇಳಿಕೆ ನೀಡಿದ್ದು, ವಿರೋಧ ಪಕ್ಷದ ನಾಯಕನಾಗಿ ಆಯ್ಕೆ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ್ದು, ಇಂತಹ ಯಾವುದೇ ಚರ್ಚೆಯಾಗಿಲ್ಲ ಎಲ್ಲಾ ಊಹಾಪೋಹ ಎಂದರು.

ನಾನು ಮತ್ತೆ ಕಾಂಗ್ರೆಸ್ ಸದಸ್ಯತ್ವ ಪಡೆದಿರುವೆ, ಪಕ್ಷ ಒಪ್ಪಿಸಿದ ಕೆಲಸ ಮಾಡುವೆ. ಹೀಗಂತ ಹೇಳೋ ಮೂಲಕ ಸಿದ್ದರಾಮಯ್ಯ ಪರ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾತನಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ರಾಜೀನಾಮೆ ಕೊಡ್ತೀನಿ ಎಂದು ಒತ್ತಡ ಹಾಕ್ತಿರೋರಿಗೆ... ಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments