ಸಿದ್ದರಾಮಯ್ಯ ಪರ ರಮೇಶ್ ಕುಮಾರ ಬ್ಯಾಟಿಂಗ್

Webdunia
ಶನಿವಾರ, 3 ಆಗಸ್ಟ್ 2019 (17:00 IST)
ಮಾಜಿ ಸಿಎಂ ಸಿದ್ದರಾಮಯ್ಯ ಪರವಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ ಬ್ಯಾಟಿಂಗ್ ಮಾಡಿದ್ದಾರೆ.

ಕೋಲಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪರ ರಮೇಶ್ ಕುಮಾರ್ ಬ್ಯಾಟಿಂಗ್ ಮಾಡಿದ್ದು, ವಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಒಬ್ಬರೇ ಸೂಕ್ತ ವ್ಯಕ್ತಿ ಎಂದಿದ್ದಾರೆ.

ಸಿದ್ದರಾಮಯ್ಯ ಗಿಂತ ಯೋಗ್ಯ ನಾಯಕ ಪಕ್ಷದಲ್ಲಿ ನಮಗೆ ಸಿಗೋದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಒಬ್ಬರೇ ಅತ್ಯಂತ ಯೋಗ್ಯ ವ್ಯಕ್ತಿ ಎಂದಿದ್ದಾರೆ.

ಕೋಲಾರದ ಸುಗಟೂರು ಗ್ರಾಮದಲ್ಲಿ ಶಾಸಕ ರಮೇಶ್ ಕುಮಾರ್ ಹೇಳಿಕೆ ನೀಡಿದ್ದು, ವಿರೋಧ ಪಕ್ಷದ ನಾಯಕನಾಗಿ ಆಯ್ಕೆ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ್ದು, ಇಂತಹ ಯಾವುದೇ ಚರ್ಚೆಯಾಗಿಲ್ಲ ಎಲ್ಲಾ ಊಹಾಪೋಹ ಎಂದರು.

ನಾನು ಮತ್ತೆ ಕಾಂಗ್ರೆಸ್ ಸದಸ್ಯತ್ವ ಪಡೆದಿರುವೆ, ಪಕ್ಷ ಒಪ್ಪಿಸಿದ ಕೆಲಸ ಮಾಡುವೆ. ಹೀಗಂತ ಹೇಳೋ ಮೂಲಕ ಸಿದ್ದರಾಮಯ್ಯ ಪರ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾತನಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಮುಂದಿನ ಸುದ್ದಿ
Show comments