Webdunia - Bharat's app for daily news and videos

Install App

ಚುನಾವಣೆ ಹತ್ತಿರ ಬರ್ತಿದೆ, ಹೊಟ್ಟೆ ಉರಿಸುವುದು ಸರಿಯಲ್ಲ: ರಮೇಶ್ ಕುಮಾರ್

Webdunia
ಬುಧವಾರ, 1 ಮಾರ್ಚ್ 2017 (18:07 IST)
ಚುನಾವಣೆ ಹತ್ತಿರ ಬರ್ತಿದೆ, ಅಭ್ಯರ್ಥಿಗಳ ನೊಂದ ಕುಟುಂಬದವರ ಹೊಟ್ಟೆ ಉರಿಸುವುದು ಸರಿಯಲ್ಲ. 362 ಮಂದಿ ಗೆಜೆಟೆಡ್ ಪ್ರೊಬೇಷನರಿಗಳ ನೇಮಕಾತಿಗೆ ಸಮ್ಮತಿ ಸೂಚಿಸೋಣ ಎಂದು ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಸಚಿವರಿಗೆ ಮನವಿ ಮಾಡಿದರು.
 
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ರಮೇಶ್ ಕುಮಾರ್, ಇದರಲ್ಲಿ ಮೈಲೇಜ್ ಪ್ರಶ್ನೆಯೇ ಇಲ್ಲ ನೇಮಕಾತಿ ಆಗಲಿ. ಇದರಲ್ಲಿ ಯಾರೊಬ್ಬರ ಸೋಲು ಗೆಲುವು ಇಲ್ಲ ಎಂದರು.
 
ಸಂಪುಟ ಸಭೆಯಲ್ಲಿ ನೇಮಕಾತಿ ಸಂಬಂಧ ಒಪ್ಪಿಗೆ ನೀಡುವ ಕುರಿತಂತೆ ಪರಸ್ಪರ ವಾಗ್ವಾದ ಕೋಲಾಹ ಸೃಷ್ಟಿಸಿತು. ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರ ಅಭಿಪ್ರಾಯ ಪಡೆಯಲಾಯಿತು. ಸಚಿವ ರಮೇಶ್ ಕುಮಾರ್ ಮಾತಿಗೆ ಮನ್ನಣೆ ನೀಡಿದ ಸಚಿವರು ಕೊನೆಗೂ ಸರ್ವಸಮ್ಮತಿಯ ಮೇರೆಗೆ ಗೆಜೆಟೆಡ್ ಪ್ರೊಬೇಷನರಿಗಳ ನೇಮಕಕ್ಕೆ ಸಮ್ಮತಿ ಸೂಚಿಸಿದರು.
 
ಕಳೆದ ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗೆಜೆಟೆಡ್ ಪ್ರೊಬೇಷನರಿಗಳ ನೇಮಕಾತಿ ಸಮರ ಅಂತ್ಯಗೊಂಡಂತಾಗಿದೆ. ಸರಕಾರದ ನಿರ್ಧಾರಕ್ಕೆ ಅಭ್ಯರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮೋದಿ ತಾಯಿಗೆ ಅವಮಾನ, ಚುನಾವಣೆಯಲ್ಲಿ ಪ್ರತ್ಯುತ್ತರ ಎಂದ ಬಿಹಾರ ಮಹಿಳೆಯರು

ಬಾನು ಮುಪ್ತಾಕ್‌ ಕುಂಕುಮ ಹಚ್ಚಲಿ ಎನ್ನುವುದು ತರವಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments