Webdunia - Bharat's app for daily news and videos

Install App

ಚುನಾವಣೆ ಹತ್ತಿರ ಬರ್ತಿದೆ, ಹೊಟ್ಟೆ ಉರಿಸುವುದು ಸರಿಯಲ್ಲ: ರಮೇಶ್ ಕುಮಾರ್

Webdunia
ಬುಧವಾರ, 1 ಮಾರ್ಚ್ 2017 (18:07 IST)
ಚುನಾವಣೆ ಹತ್ತಿರ ಬರ್ತಿದೆ, ಅಭ್ಯರ್ಥಿಗಳ ನೊಂದ ಕುಟುಂಬದವರ ಹೊಟ್ಟೆ ಉರಿಸುವುದು ಸರಿಯಲ್ಲ. 362 ಮಂದಿ ಗೆಜೆಟೆಡ್ ಪ್ರೊಬೇಷನರಿಗಳ ನೇಮಕಾತಿಗೆ ಸಮ್ಮತಿ ಸೂಚಿಸೋಣ ಎಂದು ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಸಚಿವರಿಗೆ ಮನವಿ ಮಾಡಿದರು.
 
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ರಮೇಶ್ ಕುಮಾರ್, ಇದರಲ್ಲಿ ಮೈಲೇಜ್ ಪ್ರಶ್ನೆಯೇ ಇಲ್ಲ ನೇಮಕಾತಿ ಆಗಲಿ. ಇದರಲ್ಲಿ ಯಾರೊಬ್ಬರ ಸೋಲು ಗೆಲುವು ಇಲ್ಲ ಎಂದರು.
 
ಸಂಪುಟ ಸಭೆಯಲ್ಲಿ ನೇಮಕಾತಿ ಸಂಬಂಧ ಒಪ್ಪಿಗೆ ನೀಡುವ ಕುರಿತಂತೆ ಪರಸ್ಪರ ವಾಗ್ವಾದ ಕೋಲಾಹ ಸೃಷ್ಟಿಸಿತು. ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರ ಅಭಿಪ್ರಾಯ ಪಡೆಯಲಾಯಿತು. ಸಚಿವ ರಮೇಶ್ ಕುಮಾರ್ ಮಾತಿಗೆ ಮನ್ನಣೆ ನೀಡಿದ ಸಚಿವರು ಕೊನೆಗೂ ಸರ್ವಸಮ್ಮತಿಯ ಮೇರೆಗೆ ಗೆಜೆಟೆಡ್ ಪ್ರೊಬೇಷನರಿಗಳ ನೇಮಕಕ್ಕೆ ಸಮ್ಮತಿ ಸೂಚಿಸಿದರು.
 
ಕಳೆದ ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗೆಜೆಟೆಡ್ ಪ್ರೊಬೇಷನರಿಗಳ ನೇಮಕಾತಿ ಸಮರ ಅಂತ್ಯಗೊಂಡಂತಾಗಿದೆ. ಸರಕಾರದ ನಿರ್ಧಾರಕ್ಕೆ ಅಭ್ಯರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments