Webdunia - Bharat's app for daily news and videos

Install App

ಪಠ್ಯ ಪರಿಷ್ಕರಣೆಯಿಂದಲೇ ಮಕ್ಕಳಿಗೆ ವಿಷ ಉಣಿಸುತ್ತಿದ್ದಾರೆ : ರಮೇಶ್ ಕುಮಾರ್

Webdunia
ಭಾನುವಾರ, 26 ಜೂನ್ 2022 (08:43 IST)
ಚಿತ್ರದುರ್ಗ : ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆಯಿಂದಲೇ ಬಿಜೆಪಿಯವರು ಎಳೆ ವಯಸ್ಸಿನ ಮಕ್ಕಳಿಗೆ ವಿಷ ಉಣಿಸುತ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ದಾರ್ಶನಿಕರಿಗೆ ಬಿಜೆಪಿ ಅಪಮಾನ ಮಾಡುತ್ತಿದೆ ಎಂಬ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ವಿಚಾರ ಬೇಡ ಅಂದ್ರೆ ಮಕ್ಕಳಿಗೆ ಇನ್ನೇನು ಹೇಳುವುದು. ಜನರೇ ಮೌನವಾಗಿದ್ದಾಗ ಏನು ಮಾಡಲು ಸಾಧ್ಯವಿಲ್ಲ. ಆದ್ರೆ ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಜನರು ಪ್ರತಿಭಟಿಸಿದಾಗ ಸರ್ಕಾರಕ್ಕೆ ಭಯ ಬರುತ್ತದೆ ಎಂದರು. 

ಇದೇ ವೇಳೆ ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿದ ಅವರು, ಸಮ್ಮಿಶ್ರ ಸರ್ಕಾರ ಇರುವ ಕಡೆಗಳಲ್ಲಿ ಬಿಜೆಪಿ ವಾಮಮಾರ್ಗದಿಂದ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ.

ಕರ್ನಾಟಕ ಆಯ್ತು, ಮಧ್ಯಪ್ರದೇಶ ಆಯ್ತು ಈಗ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ವಾಮಮಾರ್ಗ ಹಿಡಿದು ಸರ್ಕಾರ ರಚಿಸಲು ಕಾರ್ಯಪ್ರವೃತವಾಗಿದೆ. ಸಮ್ಮಿಶ್ರ ಸರ್ಕಾರ ಇರುವ ಕಡೆಯೆಲ್ಲ ಆಪರೇಷನ್ ಕಮಲ ಮಾಡಿ ಸರ್ಕಾರ ನಡೆಸಲು ಮುಂದಾಗುತ್ತಿದೆ ಎಂದು ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮುಂದಿನ ಸುದ್ದಿ
Show comments