Webdunia - Bharat's app for daily news and videos

Install App

ಅತೃಪ್ತ ಶಾಸಕರಿಗೆ ಬಿಗ್ ಶಾಕ್ ನೀಡಿದ ಸ್ಪೀಕರ್ ರಮೇಶ್ ಕುಮಾರ್

Webdunia
ಸೋಮವಾರ, 22 ಜುಲೈ 2019 (10:27 IST)
ಬೆಂಗಳೂರು : ಮೈತ್ರಿ ಸರ್ಕಾರವನ್ನು ಉರುಳಿಸಲೇಬೇಕೆಂದು ಪಣತೊಟ್ಟು ಕ್ಷೇತ್ರಬಿಟ್ಟು ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ ಅತೃಪ್ತ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಬಿಗ್ ಶಾಕ್ ನೀಡಿದ್ದಾರೆ.




12 ಮಂದಿ ಅತೃಪ್ತ ಶಾಸಕರಿಗೆ ಪಕ್ಷಾಂತರ ನಿಷೇಧ ದೂರಿನ ಅರ್ಜಿ ಹಿನ್ನೆಲೆಯಲ್ಲಿ ನಿಮ್ಮನ್ನ ಅನರ್ಹಗೊಳಿಸಬಾರದು ಎಂಬುದಕ್ಕೆ ಸರಿಯಾದ ವಿವರಣೆ ನೀಡಿ ಎಂದು ಸ್ಪೀಕರ್ ರಮೇಶ್ ಅತೃಪ್ರ ಶಾಸಕರಿಗೆ  ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.
ಒಂದು ವೇಳೆ ಪಕ್ಷಾಂತರ ನಿಷೇಧ ಕಾಯ್ದೆಯ ಅಡಿ ಅನರ್ಹತೆಗೊಳಿಸಿದರೂ ಈ ಶಾಸಕರು ಸ್ಪೀಕರ್ ಆದೇಶವನ್ನು ಪ್ರಶ್ನಿಸಿ  ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments