ಪರಮೇಶ್ವರ್ ಪಿಎ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಕಿರುಕುಳವೇ ಕಾರಣ- ಸಿದ್ದರಾಮಯ್ಯ ಆರೋಪ

Webdunia
ಶನಿವಾರ, 12 ಅಕ್ಟೋಬರ್ 2019 (14:27 IST)
ಬೆಂಗಳೂರು : ಜಿ.ಪರಮೇಶ್ವರ್ ಅವರ ಪಿ ಎ ರಮೇಶ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಕಿರುಕುಳವೇ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2-3 ದಿನಗಳಿಂದ ವಿಚಾರಣೆಯ ನೆಪದಲ್ಲಿ ಐಟಿ ಅಧಿಕಾರಿಗಳು ರಮೇಶ್ ಕಿರುಕುಳ ನೀಡಿದ್ದಾರೆ. ಈ ಕಿರುಕುಳ ಸಹಿಸದೆ ಅವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಇದು ನಿಜವಾದರೆ ಅವರ ಆತ್ಮಹತ್ಯೆಗೆ ಐಟಿ ಅಧಿಕಾರಿಗಳೇ ಹೊಣೆ ಎಂದು ಕಿಡಿಕಾರಿದ್ದಾರೆ.


ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿರುವುದು ತಪ್ಪಲ್ಲ. ಆದರೆ ರಾಜಕೀಯ ದುರುದ್ದೇಶದಿಂದ ಕೇವಲ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿಕೊಂಡು ದಾಳಿ ನಡೆಸುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ನಾಯಕರು ಮಾತ್ರ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವುದಾ? ಬಿಜೆಪಿಯವರು ಯಾರು ಶಿಕ್ಷಣ ಸಂಸ್ಥೆ ನಡೆಸುತ್ತಿಲ್ವಾ? ಎಂದು ಅವರು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ತಡೆ ಮಸೂದೆ: ರಾಜ್ಯಪಾಲರಿಗೆ ಪತ್ರ ಬರೆದ ಬಸನಗೌಡ ಪಾಟೀಲ್ ಯತ್ನಾಳ್

ನರೇಗಾ ಹೆಸರು ಮರುನಾಮಕರಣ, ಬಿಜೆಪಿಯ ಅಂತ್ಯ ಎಂದ ಡಿಕೆ ಶಿವಕುಮಾರ್

ಅಲ್ಪಸಂಖ್ಯಾತರು ಭಯಭೀತರಾಗದಂತೆ ಮಮತಾ ಬ್ಯಾನರ್ಜಿ ಮನವಿ

ಕೇರಳ: ಕ್ರಿಸ್ಮಸ್ ಕರೋಲ್ ಗುಂಪಿನ ಮೇಲೆ ಹೀಗೇ ನಡೆಸಿಕೊಳ್ಳುವುದಾ

ಗಂಡನ ಬಿಟ್ಟು ಒಬ್ಬಂಟಿ ವಾಸ, ಲವ್ವರ್ ಜತೆ ಮುನಿಸಿಗೆ ಸಾವಿಗೆ ಶರಣಾದ ಮಹಿಳೆ

ಮುಂದಿನ ಸುದ್ದಿ
Show comments